ಸಂಸದ ಬಂಧನ : ಆಂಧ್ರದಲ್ಲಿ ಹೊತ್ತಿ ಉರಿದ ಪ್ರತಿಭಟನೆಯ ಬೆಂಕಿ

Webdunia
ಮಂಗಳವಾರ, 21 ಜನವರಿ 2020 (18:16 IST)
ಆಂಧ್ರ ಪ್ರದೇಶದಲ್ಲಿ ಮತ್ತೊಮ್ಮೆ ರಾಜಕೀಯ ಪ್ರತಿಭಟನೆಯ ಕಾವು ತಾರಕಕ್ಕೆ ಏರಿದೆ.  ನಡೆದ ಭಾರೀ ಪ್ರತಿಭಟನೆಯಲ್ಲಿ ಸಂಸದರೊಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಳಗಳಲ್ಲಿ ಮೂರು ರಾಜಧಾನಿಗಳನ್ನು ಮಾಡಲು ಅಲ್ಲಿನ ಸರಕಾರ ಮುಂದಾಗಿದೆ. ಸರಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಸರಕಾರದ ಉದ್ದೇಶಿತ ಮಸೂದೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆ ನಡೆದಿದೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದರಾಗಿರೋ ಜಯದೇವ್ ಗಲ್ಲಾ ಬಂಧನಕ್ಕೆ ಒಳಗಾಗಿದ್ದಾರೆ.

ಅಮರಾವತಿಯಲ್ಲಿ ಪೊಲೀಸರೊಂದಿಗೆ ಗಲ್ಲಾ ವಾಗ್ದಾದ, ಘರ್ಷಣೆ ನಡೆಸಿದ್ದೇ ಅವರನ್ನು ಬಂಧಿಸಲು ಕಾರಣವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments