Webdunia - Bharat's app for daily news and videos

Install App

ಸಂಸದ ಬಂಧನ : ಆಂಧ್ರದಲ್ಲಿ ಹೊತ್ತಿ ಉರಿದ ಪ್ರತಿಭಟನೆಯ ಬೆಂಕಿ

Webdunia
ಮಂಗಳವಾರ, 21 ಜನವರಿ 2020 (18:16 IST)
ಆಂಧ್ರ ಪ್ರದೇಶದಲ್ಲಿ ಮತ್ತೊಮ್ಮೆ ರಾಜಕೀಯ ಪ್ರತಿಭಟನೆಯ ಕಾವು ತಾರಕಕ್ಕೆ ಏರಿದೆ.  ನಡೆದ ಭಾರೀ ಪ್ರತಿಭಟನೆಯಲ್ಲಿ ಸಂಸದರೊಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಳಗಳಲ್ಲಿ ಮೂರು ರಾಜಧಾನಿಗಳನ್ನು ಮಾಡಲು ಅಲ್ಲಿನ ಸರಕಾರ ಮುಂದಾಗಿದೆ. ಸರಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಸರಕಾರದ ಉದ್ದೇಶಿತ ಮಸೂದೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆ ನಡೆದಿದೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದರಾಗಿರೋ ಜಯದೇವ್ ಗಲ್ಲಾ ಬಂಧನಕ್ಕೆ ಒಳಗಾಗಿದ್ದಾರೆ.

ಅಮರಾವತಿಯಲ್ಲಿ ಪೊಲೀಸರೊಂದಿಗೆ ಗಲ್ಲಾ ವಾಗ್ದಾದ, ಘರ್ಷಣೆ ನಡೆಸಿದ್ದೇ ಅವರನ್ನು ಬಂಧಿಸಲು ಕಾರಣವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments