Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಬಗ್ಗೆ ರೆಸಾರ್ಟ್ ಮಾಲೀಕರ ಅಕ್ರೋಶ

Webdunia
ಸೋಮವಾರ, 27 ಡಿಸೆಂಬರ್ 2021 (15:01 IST)
ಮಡಿಕೇರಿ : ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹೊಸವರ್ಷಾಚರಣೆಗೆ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ.

ಅದರಲ್ಲೂ ಸರ್ಕಾರ ನೈಟ್ ಕರ್ಫ್ಯೂ ವಿಧಿಸಿರುವ ನಿರ್ಧಾರಕ್ಕೆ ನೈಟ್ ಕರ್ಫ್ಯೂ ಮಾಡುವ ಬದಲು ಬೆಳಗ್ಗೆಯಿಂದಲೇ ಕರ್ಫ್ಯೂ ಜಾರಿ ಮಾಡಿ ಎಂದು ಕೊಡಗಿನ ಹೋಟೆಲ್, ರೆಸ್ಟೋರೆಂಟ್ ಹೋಂಸ್ಟೇ, ರೆಸಾರ್ಟ್ ಮಾಲೀಕರು ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕಳೆದ ಎರಡು ವರ್ಷದಿಂದ ಲಾಕ್ಡೌನ್ ಹೆಸರಲ್ಲಿ ಸರಿಯಾದ ವ್ಯಾಪಾರ ಆಗದೆ ಸಂಕಷ್ಟ ಅನುಭವಿಸಿದ್ದೇವೆ. ನಮ್ಮ ವ್ಯಾಪಾರವೆಲ್ಲ ಹಾಳಾಗಿದ್ದು ಆರ್ಥಿಕವಾಗಿ ಚೇತರಿಕೆ ಕಷ್ಟವಾಗಿದೆ. ಈಗಾಗಲೇ ಜಿಲ್ಲೆಯ ಹೊಸ ವರ್ಷದ ಸಂಭ್ರಮ ಅಚರಣೆಗೆ ಶೇಕಡಾ 100% ಹೋಂಸ್ಟೇಗಳು ಭರ್ತಿಯಾಗಿದ್ದು.

ಸರ್ಕಾರ ದಿಢೀರ್ ಅಗಿ ನೈಟ್ ಕರ್ಫ್ಯೂ ಬೇರೆ ಜಾರಿ ಮಾಡಿರುವುದರಿಂದ ಹೋಂಸ್ಟೇಗೆ ಬರುವ ಪ್ರವಾಸಿಗರು ತಮ್ಮ ಹಣವನ್ನು ವಾಪಸ್ಸು ಮಾಡಿ ನಾವು ತಮಿಳುನಾಡು, ಗೋವಾ ಕಡೆಗಳಿಗೆ ತೆರಳುತ್ತೇವೆ ಎಂದು ಹೇಳಿ ಹಣವನ್ನು ಹಿಂಪಡೆಯುತ್ತಿದ್ದಾರೆ. ಇದರಿಂದ ಮತ್ತಷ್ಟು ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments