Webdunia - Bharat's app for daily news and videos

Install App

ರೆಸಾರ್ಟ್ ರಾಜಕಾರಣ: ಯು ಟರ್ನ ಹೊಡೆದ ಬಿಜೆಪಿ?

Webdunia
ಶುಕ್ರವಾರ, 21 ಸೆಪ್ಟಂಬರ್ 2018 (18:48 IST)
ರಾಜ್ಯದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸಲು ಆಯಾ ಪಕ್ಷಗಳ ಶಾಸಕರನ್ನು ಸೆಳೆಯಲು ರೆಸಾರ್ಟ ರಾಜಕಾರಣಕ್ಕೆ ಸಿದ್ಧತೆ ನಡೆಸಿದ್ದ ಬಿಜೆಪಿ ಇದೀಗ ತನ್ನ ನಿರ್ಧಾರದಿಂದ ಯು ಟರ್ನ ಹೊಡೆದಿದೆ ಎನ್ನಲಾಗಿದೆ.

ರಾಜ್ಯ ರಾಜಕೀಯ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆದುಕೊಂಡು ರೆಸಾರ್ಟಗೆ ಕಳಿಸಲು ಸಿದ್ಧತೆ ನಡೆಸಿದ್ದ ಬಿಜೆಪಿ ತನ್ನ ನಿರ್ಧಾರದಿಂದ ಈಗ ಹಿಂದಕ್ಕೆ ಸರಿದಿದೆ ಎನ್ನುವ ಮಾತುಗಳು ಕೇಳಿಬರಲಾರಂಭಿಸಿದೆ.

ಸಮ್ಮಿಶ್ರ ಸರಕಾರ ಅಸ್ಥಿರಗೊಳಿಸುವ ಯತ್ನಕ್ಕೆ ಬಿಜೆಪಿ ಮುಂದಾಗಿದೆ ಎಂದು ಸಿಎಂ ದೂರಿರುವ ಬೆನ್ನಲ್ಲೇ ಬಿಜೆಪಿ ಆಪರೇಷನ್ ಕಮಲಕ್ಕೆ ಸಿದ್ಧತೆ ಸದ್ದಿಲ್ಲದೇ ನಡೆಸಿತ್ತು.

ಸಚಿವ ಸಂಪುಟದಲ್ಲಿ ಬಿಜೆಪಿಯ ಕಾರ್ಯತಂತ್ರ ಕುರಿತು ಚರ್ಚೆ ನಡೆದು ತಕ್ಕ ಉತ್ತರ ನೀಡಲು ನಿರ್ಧರಿಸಿದ ಬೆನ್ನಲ್ಲೆ ಬಿಜೆಪಿ ತನ್ನ ನಿರ್ಧಾರದಿಂದ ಕೊಂಚ ಹಿಂದೆ ಸರಿದಿದೆ. ತಾತ್ಕಾಲಿಕ ವಿರಾಮವನ್ನು ಬಿಜೆಪಿ ನಾಯಕರು ಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments