ಎಲ್ಲಾ ಧರ್ಮಗಳನ್ನು ಗೌರವಿಸಿ -ಸಿಎಂ ಬೊಮ್ಮಾಯಿ

Webdunia
ಭಾನುವಾರ, 10 ಜುಲೈ 2022 (14:02 IST)
ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯವನ್ನು ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾದ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಡಾ. ಎಲ್.ಶಿವಲಿಂಗಯ್ಯನವರ 'ನುಡಿ-ನಮನ' ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
 
ಡಾ. ಎಲ್.ಶಿವಲಿಂಗಯ್ಯ ಅವರ ಮನೆಗೆ ತೆರಳಿ ಹಲವಾರು ಭೇಟಿಯಾಗಿದ್ದೇನೆ. ಅವರು ನಮ್ಮ ತಂದೆಯವರ ಒಡನಾಟ, ಆತ್ಮೀಯತೆ, ರಾಜ್ಯ ಪ್ರಗತಿಪಥದಲ್ಲಿ ನಡೆಯಿತು ಎಂಬ ಬಗ್ಗೆ ಅತ್ಯಂತ ರೋಚಕವಾಗಿ ಹೇಳುತ್ತಿದ್ದರು. ಉನ್ನತ ಚಿಂತನೆಯ ವ್ಯಕ್ತಿತ್ವ ಅವರದು. ಹಲವಾರು ನೀರಾವರಿ ಯೋಜನೆಗಳ ರೂಪುರೇಷೆಗಳನ್ನು ಸಿದ್ಧಪಡಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕನ್ನಡ ನಾಡಿಗೆ ಅನೇಕ ರೀತಿಯ ಮಹನೀಯರ ಸ್ಮರಣೆ ಮಾಡಿದಾಗ ಮಾತ್ರ ಪ್ರೇರಣೆ ದೊರೆಯುತ್ತದೆ. ಬೆಂಗಳೂರಿನಲ್ಲಿ ವಿಕ್ಟೊರಿಯಾ, ನಿಮಾನ್ಸ್ ಸೇರಿದಂತೆ ಹಲವಾರು ಆಸ್ಪತ್ರೆಗಳ ವಿನ್ಯಾಸ ಹಾಗೂ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇಂದಿನ ಡಾ.ಬಿ.ಆರ್. ಅಂಬೇಡ್ಕರ್ ಸಂಸ್ಥೆಗಳು ಅವರ ದೂರದೃಷ್ಟಿಯ ಫಲವಾಗಿದೆ. ಅವರ ಹಾದಿಯಲ್ಲಿ ನಡೆದು ಕೆಲಸ ಮಾಡಿದಾಗ ಸಮಾಜಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments