ಕಾಮಗಾರಿಗಿಂತ ಗೌರವ ಉಳಿಸಿಕೊಳ್ಳಬೇಕು : ಡಿಕೆಶಿ

Webdunia
ಶುಕ್ರವಾರ, 20 ಮೇ 2022 (12:10 IST)
ಬೆಂಗಳೂರು : ಕಾಮಗಾರಿಗಿಂತ ಬೆಂಗಳೂರಿನ ಗೌರವ ಉಳಿಸಿಕೊಳ್ಳಬೇಕು ಎಂದು ಬಿಜೆಪಿ ಸರ್ಕಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವಾರು ರಸ್ತೆಗಳು ಜಲಾವೃತಗೊಂಡಿದ್ದು, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.

ಸದ್ಯ ಈ ಕುರಿತಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಗಾರಿಗಿಂತ ಬೆಂಗಳೂರಿನ ಗೌರವ ಉಳಿಸಿಕೊಳ್ಳಬೇಕು. ಬಂಡವಾಳ ಹೂಡಿಕೆ ಬಗ್ಗೆ ಮೊದಲಿನಂತೆ ಆಸಕ್ತಿ ತೋರುತ್ತಿಲ್ಲ.

ಅಭಿವೃದ್ಧಿ ಅಜೆಂಡಾ ಬಿಟ್ಟು ಕಮ್ಯುನಲ್ ಅಜೆಂಡಾ ಮುಂದಿಡುತ್ತಿದ್ದಾರೆ. ಅವರು ಮಾಡಿರುವ ಬಜೆಟ್ ಬಗ್ಗೆ ಅವರೇ ಮಾತನಾಡಲು ಆಗುತ್ತಿಲ್ಲ.

ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಕುರಿತಂತೆ ಪ್ರತಿಕ್ರಿಯಿಸಿದ ಅವರು, ನಮಗೆ ನಮ್ಮ ಇತಿಹಾಸದ ಭಗತ್ ಸಿಂಗ್ ಹಿಂದೆ ಏನಿತ್ತು ಎನ್ನುವುದು ಇರಬೇಕು. ರಾಮಾಯಣ, ಮಹಾಭಾರತದಲ್ಲಿ ಏನಿತ್ತು ಅದೆಲ್ಲವೂ ಇರಬೇಕು. ಕುಮಾರ್ ಹೇಳುತ್ತಾರೆ ಅಷ್ಟೇ. ಆಗ ಅವರು ಎಲ್ಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕತಾರ್‌ನ ಅನಿಲ ಸಂಸ್ಕರಣಾ ಘಟಕದಲ್ಲಿ ಭೀಕರ ಸ್ಫೋಟ, ಹದಿಮೂರು ಸಾವು, ಹೆಚ್ಚಿನವರು ಭಾರತೀಯರು

ಚುನಾವಣೆಯಲ್ಲಿ ಕ್ರಾಸ್ ವೋಟಿಂಗ್ ಮಾಡುವುದು ಹೊಸದೇನಲ್ಲ: ಕುಮಾರಸ್ವಾಮಿ

ಭೀಮಾತೀರದಲ್ಲಿ 6ಮಂದಿಯ ಹತ್ಯೆ ಪ್ರಕರಣದ ಕಿಂಗ್‌ಪಿನ್ ಕಾಲಿಗೆ ಪೊಲೀಸರಿಂದ ಗುಂಡೇಟು

ನಟ ಪಂಕಜ್ ತ್ರಿಪಾಠಿ ಸಹೋದರ ಮೇಲೆ ಹಲ್ಲೆ, ಹೆಚ್ಚಿನ ಚಿಕಿತ್ಸೆಗೆ ಪಾಟ್ನಾಗೆ ಸ್ಥಳಾಂತರ

ಯೋಗ ಮ್ಯಾಟ್ ಫ್ರೀ ಕೊಟ್ರೆ ಜನರು ಹೀಗೇ ನಡೆದುಕೊಳ್ಳುವುದೇ, Video

ಮುಂದಿನ ಸುದ್ದಿ
Show comments