Webdunia - Bharat's app for daily news and videos

Install App

ಮದ್ಯ ಸೇವಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನ ಎಳೆದಾಡಿದ ದುರಳರು

Webdunia
ಭಾನುವಾರ, 20 ಡಿಸೆಂಬರ್ 2020 (09:07 IST)
ಬೆಂಗಳೂರು: ಮನೆ ಹೊರಗೆ ಐವರು ದುಷ್ಕರ್ಮಿಗಳ ಗುಂಪು ಮದ್ಯ ಸೇವನೆ ಮಾಡಿ, ಬೇಕಾಬಿಟ್ಟಿ ನಡೆದುಕೊಳ್ಳುವುದನ್ನು ಪ್ರಶ್ನಿಸಿದ್ದಕ್ಕೆ ರೆಸ್ಟೋರೆಂಟ್ ಮಾಲಿಕನೊಬ್ಬನ ಮೇಲೆ ಹಲ್ಲೆ ನಡೆಸಲಾಗಿದೆ.


ಕೆ.ಆರ್. ಪುರಂ ಬಳಿ ಈ ಘಟನೆ ನಡೆದಿದೆ. ತನ್ನ ಮನೆಯ ಹೊರಗೆ ರಾತ್ರಿ ಬೀದಿ ನಾಯಿಗಳ ಆಹಾರ ಹಾಕುವಾಗ ಮದ್ಯ ಸೇವಿಸಿ ಹದ್ದುಮೀರಿ ವರ್ತಿಸುತ್ತಿದ್ದ ಯುವಕರಿಗೆ ರೆಸ್ಟೋರೆಂಟ್ ಮಾಲಿಕ ಬುದ್ಧಿ ಹೇಳಲು ಹೋಗಿದ್ದಾರೆ. ಇದೇ ಕಾರಣಕ್ಕೆ ಅವರನ್ನು ಎಳೆದಾಡಿ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments