ಸಂಜೆ 7ರ ನಂತರ ಬೀಚ್‍ಗೆ ನಿರ್ಬಂಧ!

Webdunia
ಸೋಮವಾರ, 10 ಜನವರಿ 2022 (16:04 IST)
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಫೋಟ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐವರು ಶಾಸಕರ ಸಭೆ ನಡೆದಿದೆ.
 
ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವ ವಹಿಸಿದ್ದು, ಕೋವಿಡ್ ತಡೆಯುವ ಮತ್ತು ಸೋಂಕಿತರಿಗೆ ಚಿಕಿತ್ಸೆ ಕೊಡುವ ಬಗ್ಗೆ ಚರ್ಚೆ ನಡೆಸಲಾಯಿತ್ತು.

ಪ್ರತಿದಿನ 8 ಸಾವಿರ ಜನರ ಕೊರೊನ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 54 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡುವ ಗುರಿಯಿದೆ.  ಸಂಜೆ ಬೀಚ್ಗೆ ಪ್ರವಾಸಿಗರನ್ನು ತಡೆಯುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆ ನಂತರ ಬೀಚ್ ಪ್ರವೇಶ ನಿಷೇಧ ಮಾಡುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.

ಸಂಜೆ 6:30 ನಂತರ ಬೀಚಿನಲ್ಲಿ ಪೊಲೀಸ್ ಸಿಬ್ಬಂದಿಗಳ ನೇಮಕ ಮಾಡುತ್ತೇವೆ. 7 ಗಂಟೆ ನಂತರ ಬೀಚಿನಲ್ಲಿ ವಿಹರಿಸೋದದಕ್ಕೆ ನಿರ್ಬಂಧ ಹಾಕಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗುರುವಾರ ಮಧ್ಯಾಹ್ನ 12 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಏಲ್ಲಿ ಸಿಗಲಿದೆ ಇಲ್ಲಿದೆ ಮಾಹಿತಿ

ಕೋರ್ಟ್‌ ಆದೇಶದಂತೆ ಎಸ್ಸೆಸ್ಸೆಲ್ಸಿಯಲ್ಲಿ ಹಿಂದಿಗೆ ಈ ಬಾರಿ ಅಂಕ: ಮಧು ಬಂಗಾರಪ್ಪ

ಹಿರಿಯ ಐಆರ್‌ಎಸ್ ಅಧಿಕಾರಿಯ ಮಗಳನ್ನು ಚಾರ್ಜರ್‌ ಕೇಬಲ್‌ನಿಂದ ಕತ್ತು ಹಿಸುಕಿ ಹತ್ಯೆ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಹೌರಾದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಕಮಲ ಅರಳಲಿದೆ: ಯೋಗಿ ಆದಿತ್ಯನಾಥ್ ಭರವಸೆ

ಮುಂದಿನ ಸುದ್ದಿ
Show comments