Webdunia - Bharat's app for daily news and videos

Install App

ಸಂಜೆ 7ರ ನಂತರ ಬೀಚ್‍ಗೆ ನಿರ್ಬಂಧ!

Webdunia
ಸೋಮವಾರ, 10 ಜನವರಿ 2022 (16:04 IST)
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಮಹಾಸ್ಫೋಟ ಆಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐವರು ಶಾಸಕರ ಸಭೆ ನಡೆದಿದೆ.
 
ಉಸ್ತುವಾರಿ ಸಚಿವ ಸುನಿಲ್ ಕುಮಾರ್ ನೇತೃತ್ವ ವಹಿಸಿದ್ದು, ಕೋವಿಡ್ ತಡೆಯುವ ಮತ್ತು ಸೋಂಕಿತರಿಗೆ ಚಿಕಿತ್ಸೆ ಕೊಡುವ ಬಗ್ಗೆ ಚರ್ಚೆ ನಡೆಸಲಾಯಿತ್ತು.

ಪ್ರತಿದಿನ 8 ಸಾವಿರ ಜನರ ಕೊರೊನ ಟೆಸ್ಟ್ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು 54 ಸಾವಿರ ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್ ನೀಡುವ ಗುರಿಯಿದೆ.  ಸಂಜೆ ಬೀಚ್ಗೆ ಪ್ರವಾಸಿಗರನ್ನು ತಡೆಯುವ ಹಿನ್ನೆಲೆಯಲ್ಲಿ ಸಂಜೆ 7 ಗಂಟೆ ನಂತರ ಬೀಚ್ ಪ್ರವೇಶ ನಿಷೇಧ ಮಾಡುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.

ಸಂಜೆ 6:30 ನಂತರ ಬೀಚಿನಲ್ಲಿ ಪೊಲೀಸ್ ಸಿಬ್ಬಂದಿಗಳ ನೇಮಕ ಮಾಡುತ್ತೇವೆ. 7 ಗಂಟೆ ನಂತರ ಬೀಚಿನಲ್ಲಿ ವಿಹರಿಸೋದದಕ್ಕೆ ನಿರ್ಬಂಧ ಹಾಕಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

ಮುಂದಿನ ಸುದ್ದಿ
Show comments