ಮುಜಾರಿಯಿ ಇಲಾಖೆಯಿಂದ 45 ಮಳಿಗೆಗಳಿಗೆ ನೋಟಿಸ್..!

Webdunia
ಮಂಗಳವಾರ, 12 ಏಪ್ರಿಲ್ 2022 (20:00 IST)
ಮೊದಲಿಂದಲ್ಲೆ ಚರ್ಚೆಯಲ್ಲಿದ್ದ, ಹಿಂದೂ ದೇವಸ್ಥಾನದ ಅಂಗಡಿಗಳಲ್ಲಿ ಮುಸ್ಲಿಂ ವ್ಯಾಪಾರಿಗಳು ಬಾಗಿಯಾಗಬಾರ್ಧು ಅನ್ನುವ ವಿಶಯ ಚರ್ಚೆಯಲ್ಲಿತ್ತು.. ಇನ್ನೂ ಹಿಂದೂ ದಾರ್ಮಿಕಾ ದೇವಸ್ಥಾನದ ಅಂಗಡಿಗಳಲ್ಲಿ ಮುಸ್ಲೀಂಮರು ವ್ಯಾಪಾರ ಮಾಡುವಂತ್ತಿಲ್ಲವೆಂದು, ಈಗಾಗ್ಲೆ ಬೆಂಗಳೂರಿನ 45 ಅಂಗಡಿಗಳಿಗೆ ನೋಟಿಸ್ ನೀಡಿದ್ದು, ಶ್ರೀನಿವಾಸ ದೇವಸ್ಥಾನ ಬಳೆಪೇಟೆ, ಸೋಮೇಶ್ವರ ದೇವಸ್ಥಾನ, ಕಾಶಿವಿಶ್ವನಾಥ, ಕಾಡುಮಲ್ಲೇಶ್ವರ ದೇವಸ್ಥಾನ, ಸುತ್ತ- ಮುತ್ತ ಅಂಗಡಿಗಳಿಗೆ ನೋಟಿಸ್ ನೀಡಿದ್ದಾರೆ.. ಮುಜರಾಯಿ ಇಲಾಖೆಗೆ ಒಳಪಡುವ  ಬೆಂಗಳೂರಿನ 192 ಮಳಿಗೆಗಳಲ್ಲಿ, 45 ಮಳಿಗೆಗೆ ನೋಟಿಸ್ ಕೊಟ್ಟಿದ್ದಾರೆ.. ಆ ನೋಟಿಸ್ ತಲುಪಿ 45 ದಿನಗಳಲ್ಲಿ ಖಾಲಿ‌ಮಾಡಬೇಕು‌‌.. ಇಲ್ಲವಾದ್ದಲ್ಲಿ ಕ್ರಮಜರುಗುತ್ತಾರೆ..ಮುಸ್ಲಿಂ ವ್ಯಾಪಾರಿಗಳು ಅಂಗಡುಗಳನ್ನ ಖಾಲಿ ಮಾಡಿದ ನಂತರ ಟೆಂಡರ್ ಕರೆಯಲಾಗುತ್ತದೆ.. ಆ ಟೆಂಡರ್ ನಲ್ಲು ಮುಸ್ಲಿಂಮರು ಪಾಲ್ಗೊಳ್ಳುವಂತಿಲ್ಲ.. ಇನ್ನೂ ಹಿಂದೂಗಳು ಟೆಂಡರ್ ತೆಗೆದುಕೊಂಡು‌ ಮುಸ್ಲಿಂ ವ್ಯಾಪಾರಸ್ಥರಿಗೆ ಕೊಟ್ಟರೆ, ಅಂತವರ ಮೇಲೂ ಕ್ರಮಜರುಗುವುದಾಗಿ, ಮುಜಾರಾಯಿ‌ ಇಲಾಖೆ ಎಚ್ಚರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments