Daily Horoscope

ನಿವೃತ್ತ ಐಜಿಪಿ ಶಂಕರ್ ಬಿದರಿ ಖಾತೆಗೆ ಕನ್ನ..!

Webdunia
ಶನಿವಾರ, 16 ಅಕ್ಟೋಬರ್ 2021 (13:45 IST)
ನಿವೃತ್ತ ಡಿಜಿ & ಐಜಿಪಿ ಶಂಕರ್ ಬಿದರಿ ( Bank account) ಬ್ಯಾಂಕ್​​ ಖಾತೆಗೆ ​ ಕಳ್ಳರು ಕನ್ನ ಹಾಕಿರುವ ಘಟನೆ ನಡೆದಿದೆ.
ಬ್ಯಾಂಕ್ ಅಧಿಕಾರಿ ಹೆಸರಿನಲ್ಲಿ ಕರೆಮಾಡಿದ ಕಳ್ಳರು ನಿಮ್ಮ ಅಕೌಂಟ್​​ಗೆ ಪಾನ್​ ಕಾರ್ಡ್​ ಲಿಂಕ್​ ಮಾಡಬೇಕು. ಲಿಂಕ್ (link) ಮಾಡದಿದ್ದರೆ ಖಾತೆ ಬಂದಾಗುತ್ತದೆ ಎಂದು ಹೇಳಿದ್ದಾರೆ.
ನಂತರ ಅವರಿಂದ ಒಟಿಪಿ ಪಡೆದು ಬಿದರಿ ಖಾತೆಯಲ್ಲಿದ್ದ 89 ಸಾವಿರ ರೂಪಾಯಿ ಹಣ ವಂಚನೆ ಮಾಡಿದ್ದಾರೆ. ಈ ಸಂಬಂಧ ಆಗ್ನೇಯ ವಿಭಾಗದ CEN ಠಾಣೆಗೆ ಶಂಕರ್ ಬಿದರಿ ದೂರು‌ ನೀಡಿದ್ದು, ಪೊಲೀಸರು ಎಫ್​ಐಆರ್ ( FIR) ದಾಖಲಿಸಿಕೊಂಡು ಖದೀಮರ ಪತ್ತೆಗೆ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments