Webdunia - Bharat's app for daily news and videos

Install App

ನಿವೃತ್ತ ಐಜಿಪಿ ಶಂಕರ್ ಬಿದರಿ ಖಾತೆ ಹಣ ವಾಪಸ್

Webdunia
ಗುರುವಾರ, 4 ನವೆಂಬರ್ 2021 (17:12 IST)
ಕರೆ ಮಾಡಿದದ್ದ ವಂಚಕರು ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿದ್ದರು. ಕೆಲ ದಿನಗಳ ನಂತರ ಆನ್ ಲೈನ್ ಶಾಪಿಂಗ್ ಹಣ ಪಾವತಿಸುತ್ತಿರುವಾಗ ಮೊಬೈಲ್ ನಲ್ಲಿ ಹಣ ಕಡಿತದ ಮೆಸೇಜ್ ನೋಡಿದೆ. ಅಂದು 89 ಸಾವಿರ ರೂ. ನನ್ನ ಖಾತೆಯಿಂದ ಕಡಿತವಾಗಿತ್ತು. ಆವತ್ತು ನಾನು ಮೋಸ ಹೋಗಿರೋದು ತಿಳಿಯಿತು. ಕೂಡಲೇ ಅಂದು ಕರೆ ಮಾಡಿದ್ದ ವ್ಯಕ್ತಿಗೆ ಫೋನ್ ಮಾಡಿ ನನ್ನ ಹಣ ಹಿಂದಿರುಗಿಸಬೇಕು. ಇಲ್ಲವಾದಲ್ಲಿ ನೀವು ಎಲ್ಲೇ ಕುಳಿತದ್ದರೂ ನಿಮ್ಮನ್ನು ಹಿಡಿಯಬಲ್ಲೆ ಎಂದು ಬೆದರಿಕೆ ಹಾಕಿದೆ.ಸೈಬರ್ ವಂಚಕರು ವ್ಯವಸ್ಥಿತವಾಗಿ ಸ್ವಲ್ಪವೂ ಅನುಮಾನ ಬರದಂತೆ ಅಕ್ಟೋಬರ್ 11ರಂದು ಶಂಕರ್ ಬಿದರಿ ಅವರ ಮೊಬೈಲ್ ಗೆ ಮೆಸೇಜ್ ಕಳುಹಿಸಿದ್ದರು. ಮೆಸೇಜ್ ನಲ್ಲಿ ನಿಮ್ಮ ಬ್ಯಾಂಕ್ ಖಾತೆಗೆ ಲಗ್ಗತ್ತಿಸಲಾಗಿರುವ ಪ್ಯಾನ್ ಸಂಖ್ಯೆ ನವೀಕರಿಸುವಂತೆ ಹೇಳಲಾಗಿತ್ತು. ಅಕ್ಟೋಬರ್ 12ರಂದು ಮಧ್ಯಾಹ್ನ ಕರೆ ಮಾಡಿ ತಮ್ಮನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಿಬ್ಬಂದಿ ಎಂದು ಪರಿಚಯಿಸಿಕೊಂಡಿದ್ದಾರೆ. ನಿನ್ನೆಯೇ ಮೆಸೇಜ್ ಬಂದಿರುವ ವಿಷಯ ತಿಳಿಸಿ ನಂಬಿಕೆ ಗಳಿಸಿದ್ದಾರೆ. ಇತ್ತ ದುಬೈಗೆ ಹೊರಡುವ ಅವಸರದಲ್ಲಿದ್ದ ಶಂಕರ್ ಬಿದರಿ ಸಹ ಓಟಿಪಿ ಶೇರ್ ಮಾಡಿ ಹಣ ಕಳೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments