Webdunia - Bharat's app for daily news and videos

Install App

ಬ್ಯಾಂಕ್ ಖಾತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಬೇಕೆಂದು ನಿವೃತ್ತ ಐಪಿಎಸ್ ಶಂಕರ್ ಬಿದರಿಗೆ ಕರೆ

Webdunia
ಶನಿವಾರ, 16 ಅಕ್ಟೋಬರ್ 2021 (22:14 IST)
ಬ್ಯಾಂಕ್ ಖಾತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಿ ಅಧಿಕಾರಿ ಸೋಗಿನಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಅವರಿಗೆ ಕರೆ ಮಾಡಿ 89 ಸಾವಿರ ರೂ. ವಂಚಿಸಿದ ಪ್ರಕರಣ ಸಂಬಂಧಿಸಿ ಸೈಬರ್ ವಂಚಕರಿಗಾಗಿ ರಾಜ್ಯದ ಬಲೆ ಬೀಸಿದ್ದಾರೆ.
ವಂಚನೆ ಸಂಬಂಧ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ದೂರು ನೀಡಿದ ಮೇರೆಗೆ ಆಗ್ನೇಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಶೀಘ್ರವೇ ಸೈಬರ್ ವಂಚಿಸುವ ಬಂಧಿಸುವ ಆಗ್ನೇಯ ಸೈಬರ್ ಕ್ರೈಂ ಪೊಲೀಸರಿಗೆ ಕರೆ ಮಾಡುವ ಅವಕಾಶ. ಕುರಿತು ತನಿಖೆ ಚುರುಕುಗೊಳಿಸಲಾಗಿದೆ.
ಈ ಹಿಂದೆ ಇಮೇಲ್ ಖಾತೆ ಕೂಡ ಹ್ಯಾಕ್ ಆಗಿತ್ತು: ನಿವೃತ್ತ ಡಿಜಿ ಶಂಕರ್ ಬಿದರಿಯವರ ಇಮೇಲ್ ಖಾತೆ ದುರ್ಬಳಕೆ ಮಾಡಿಕೊಂಡು ಹಣ ವಂಚಿಸಲಾಗಿದೆ ಮೂವರು ಖದೀಮರನ್ನು ಕಳೆದ ಮಾರ್ಚ್ 10 ರಂದು ಬಂಧಿಸಲಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments