Webdunia - Bharat's app for daily news and videos

Install App

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

Sampriya
ಶುಕ್ರವಾರ, 3 ಏಪ್ರಿಲ್ 2026 (17:41 IST)
ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾಗಿ ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಶುಕ್ರವಾರ ನಗರದ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ ಭಾರತ ಸ್ಕೌಟ್ಸ್‌ ಮತ್ತು ಗೈಡ್ಸ್‌ ಆಯೋಜಿಸಿದ್ದ ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ ಅವರ ಕಾರ್ಯಕ್ರಮದಲ್ಲಿ ಸಂತೋಷ್‌ ಹೆಗ್ಡೆ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. 

ಕಾರ್ಯಕ್ರಮಕ್ಕೆ ಆಗಮಿಸಿ ಪಿಜಿಆರ್ ಸಿಂಧ್ಯಾ ಅವರೊಂದಿಗೆ ಕುಳಿತು ಮಾತನಾಡುತ್ತಿದ್ದ ಹೆಗ್ಡೆ ಅವರಿಗೆ ತಲೆ ಸುತ್ತು ಬಂದ ಹಾಗೆ ಆಯಿತು. ಕುಳಿತವರೇ ಅಲ್ಲಿಯೇ ಕುಸಿದು ಬಿದ್ದರು. ಪ್ರಾಥಮಿಕವಾಗಿ ಅವರಿಗೆ ನೀರು ನೀಡಿದರು, ಚೇತರಿಕೆ ಕಾಣಲಿಲ್ಲ. 

ಕಾರ್ಯಕ್ರಮಕ್ಕೆ ಬಂದಿದ್ದ ವಿಧಾನಸಭೆಯ ಸ್ಪೀಕರ್‌ ಯು.ಟಿ.ಖಾದರ್ ಅವರ ಸರ್ಕಾರಿ ವಾಹನದಲ್ಲಿ ತಕ್ಷಣವೇ  ಸಂತೋಷ್‌ ಹೆಗ್ಡೆ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments