Webdunia - Bharat's app for daily news and videos

Install App

ನಿವೃತ್ತ ಪೊಲೀಸ್ ಅಧಿಕಾರಿ ಸಾವು!

Webdunia
ಶುಕ್ರವಾರ, 21 ಡಿಸೆಂಬರ್ 2018 (16:20 IST)
ನಿವೃತ್ತ ಪೊಲೀಸ್ ಅಧಿಕಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಎಂ.ಕೃಷ್ಣಪ್ಪ ವಿಧಿವಶರಾದ ನಿವೃತ್ತ ಪಿಎಸ್ಐ ಆಗಿದ್ದಾರೆ.  ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರದಲ್ಲಿ ಘಟನೆ ನಡೆದಿದೆ.

ಎಂ. ಕೃಷ್ಣಪ್ಪನವರು‌ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.  ಕೃಷ್ಣಪ್ಪ ಕೋಲಾರ ಮೂಲದವರಾಗಿದ್ದಾರೆ. ಹೃದಯಾಘಾತದಿಂದ ನಿವೃತ್ತ ಅಧಿಕಾರಿ ಸಾವನ್ನಪ್ಪಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments