Webdunia - Bharat's app for daily news and videos

Install App

ಚಿನ್ನಾಭರಣ ವಾಪಸ್ - ಆಟೋ ಚಾಲಕ ಮಾಡಿದ ಕೆಲಸವೇನು?

Webdunia
ಬುಧವಾರ, 28 ಆಗಸ್ಟ್ 2019 (16:51 IST)
ಆಟೋ ಚಾಲಕನೊಬ್ಬ ಚಿನ್ನಾಭರಣಗಳನ್ನು ಮರಳಿಸಿ ಮಾದರಿಯಾಗಿದ್ದಾರೆ.

ದಾವಣಗೆರೆ ಮೂಲದ ಜಬೀವುಲ್ಲಾ ದಂಪತಿಗಳು ಚಿತ್ರದುರ್ಗದ ವಿವಾಹ ಕಾರ್ಯಕ್ರಮದಿಂದ ವಾಪಾಸ್ಸು ಹೋಗುವ ಆತುರದಲ್ಲಿ ಬಂದಿದ್ದ ಆಟೋ ದಲ್ಲಿ ತಮ್ಮ ಬ್ಯಾಗ್ ಬಿಟ್ಟಿದ್ದಾರೆ.

ಕೆಲ ಹೊತ್ತಿನ ನಂತರ ಇದನ್ನು ಗಮನಿಸಿದ ಆಟೋ ಚಾಲಕ ಅಂಜಿನಪ್ಪ ಬ್ಯಾಗ್ ನೊಡಿ ಅದರಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ 250 ಗ್ರಾಂ ಬೆಳ್ಳಿಯ ಆಭರಣಗಳನ್ನು ಹಾಗೂ ಅದರಲ್ಲಿ ಇದ್ದ ಮೊಬೈಲ್ ನ್ನು ವಾಪಸ್ ಮಾಡಿದ್ದಾರೆ.

ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿರುವ ಆಟೋ ಚಾಲಕ ಮಾನವೀಯತೆಯ ಮೆರೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments