Webdunia - Bharat's app for daily news and videos

Install App

ಚಿನ್ನಾಭರಣ ವಾಪಸ್ - ಆಟೋ ಚಾಲಕ ಮಾಡಿದ ಕೆಲಸವೇನು?

Webdunia
ಬುಧವಾರ, 28 ಆಗಸ್ಟ್ 2019 (16:51 IST)
ಆಟೋ ಚಾಲಕನೊಬ್ಬ ಚಿನ್ನಾಭರಣಗಳನ್ನು ಮರಳಿಸಿ ಮಾದರಿಯಾಗಿದ್ದಾರೆ.

ದಾವಣಗೆರೆ ಮೂಲದ ಜಬೀವುಲ್ಲಾ ದಂಪತಿಗಳು ಚಿತ್ರದುರ್ಗದ ವಿವಾಹ ಕಾರ್ಯಕ್ರಮದಿಂದ ವಾಪಾಸ್ಸು ಹೋಗುವ ಆತುರದಲ್ಲಿ ಬಂದಿದ್ದ ಆಟೋ ದಲ್ಲಿ ತಮ್ಮ ಬ್ಯಾಗ್ ಬಿಟ್ಟಿದ್ದಾರೆ.

ಕೆಲ ಹೊತ್ತಿನ ನಂತರ ಇದನ್ನು ಗಮನಿಸಿದ ಆಟೋ ಚಾಲಕ ಅಂಜಿನಪ್ಪ ಬ್ಯಾಗ್ ನೊಡಿ ಅದರಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ 250 ಗ್ರಾಂ ಬೆಳ್ಳಿಯ ಆಭರಣಗಳನ್ನು ಹಾಗೂ ಅದರಲ್ಲಿ ಇದ್ದ ಮೊಬೈಲ್ ನ್ನು ವಾಪಸ್ ಮಾಡಿದ್ದಾರೆ.

ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಗೆ ಒಪ್ಪಿಸಿರುವ ಆಟೋ ಚಾಲಕ ಮಾನವೀಯತೆಯ ಮೆರೆದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

Bengaluru: ಅನೈತಿಕ ಸಂಬಂಧ ಶಂಕೆ, ಪತ್ನಿಯ ತಲೆ ಕತ್ತರಿಸಿ, ಠಾಣೆಗೆ ಕೊಂಡೊಯ್ದ ಪತಿ

Chenab Railway Bridge: ವಿಶ್ವದ ಅತೀ ಎತ್ತರದ ಸೇತುವೆಯ ನಿಮಾರ್ಣದ ಹಿಂದಿದೆ ಬೆಂಗಳೂರು ಟೆಕ್ಕಿಯ ಕೈಚಳಕ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments