Webdunia - Bharat's app for daily news and videos

Install App

ಲಾಕ್ ಡೌನ್ ಸಡಿಲಿಕೆ ವಾಪಸ್ : ವಕ್ಕರಿಸಿದ ಕೊರೊನಾ

Webdunia
ಗುರುವಾರ, 30 ಏಪ್ರಿಲ್ 2020 (16:18 IST)
ಲಾಕ್ ಡೌನ್ ನಿಂದ ನೀಡಲಾಗಿದ್ದ ಸಡಿಲಿಕೆಯನ್ನು ಈ ಜಿಲ್ಲೆಯಲ್ಲಿ ವಾಪಸ್ ಪಡೆಯಲಾಗಿದ್ದು, ಲಾಕ್ ಡೌನ್ ಕಠಿಣವಾಗಿ ಮುಂದುವರಿಯಲಿದೆ.

ದಾವಣಗೆರೆಯಲ್ಲಿ 28 ದಿನಗಳ ನಂತರ ಕೊರೊನಾ ವೈರಸ್ ದೃಢಪಟ್ಟ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಾಗೂ ಪಾಲಿಕೆಗೆ ಹೊಂದಿಕೊಂಡಿರುವ ಗ್ರಾಮೀಣ ಪ್ರದೇಶಗಳಲ್ಲಿ ನೀಡಿದ್ದ ಲಾಕ್ ಡೌನ್ ಸಡಿಲಿಕೆಯನ್ನು ವಾಪಸ್ ಪಡೆಯಲಾಗಿದೆ.

ಕೃಷಿ,ವೈದ್ಯಕೀಯ ಹಾಗೂ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲ ಚಟುವಟಿಕೆಗಳ ಮೇಲೆ ನಿರ್ಭಂದ ವಿಧಿಸಲಾಗಿದೆ. ನಗರದ ಸುತ್ತ 10 ಆರಂಭಿಸಿರುವ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. 

ಶಂಕಿತ  50 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಆರು ಜನರನ್ನು ಅವಲೋಕನಕ್ಕೆ ಒಳಪಡಿಸಲಾಗಿದ್ದು, ಆರು ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments