Webdunia - Bharat's app for daily news and videos

Install App

ಪಕ್ಷೇತರರಾಗಿ ರೇವಣ್ಣ, ಭವಾನಿ ಸ್ಪರ್ಧೆ?

Webdunia
ಶನಿವಾರ, 8 ಏಪ್ರಿಲ್ 2023 (19:53 IST)
ಹಾಸನ JDS ಟಿಕೆಟ್ ವಿಚಾರದಲ್ಲಿ ಬಿಗ್ ಟ್ವಿಸ್ಟ್ ಸಿಕ್ಕಿದೆ.. ಭವಾನಿ ರೇವಣ್ಣಗೆ ಟಿಕೆಟ್ ಕೊಡಲು ಒಪ್ಪದ ಮಾಜಿ ಪ್ರಧಾನಿ H.D. ದೇವೇಗೌಡರು ಮತ್ತು ಮಾಜಿ ಸಿಎಂ H.D. ಕುಮಾರಸ್ವಾಮಿಗೆ ಮಾಜಿ ಸಚಿವ ರೇವಣ್ಣ ಶಾಕ್​ ನೀಡಿದ್ದಾರೆ.ಭವಾನಿಗೆ ಹಾಸನ ಟಿಕೆಟ್ ಕೊಡದಿದ್ದರೆ ಹೊಳೆನರಸೀಪುರದಲ್ಲಿ ತಾವು ಹಾಗೂ ಹಾಸನದಿಂದ ಭವಾನಿ ಭಂಡಾಯವಾಗಿ ನಿಲ್ಲೋ ನೇರ ಎಚ್ಚರಿಕೆಯನ್ನು ರೇವಣ್ಣ ರವಾನಿಸಿದ್ದಾರೆ.. ತಮ್ಮ ಆಪ್ತರು ಹಾಗೂ ಕುಟುಂಬ ಸದಸ್ಯರ ಮೂಲಕ ಗೌಡರಿಗೆ ತಮ್ಮ ನಿಲುವನ್ನು ರೇವಣ್ಣ ತಿಳಿಸಿದ್ದಾರೆ ಎನ್ನಲಾಗಿದೆ. ಎಂಥದ್ದೇ ಸಂದರ್ಭ ಬಂದರೂ ಕೂಡ ತಮ್ಮ ಜೊತೆ ನಿಲ್ಲೋದಾಗಿ ಆಪ್ತರ ಬೆಂಬಲವಿರುವ ಹಿನ್ನೆಲೆಯಲ್ಲಿ ರೇವಣ್ಣಗೆ ಬಲ ಬಂದಿದ್ದು, ಕುಮಾರಸ್ವಾಮಿ ಛಲ ಬಿಡದ ನಿಲುವಿನ ನಡುವೆ ಕೂಡ ಹಾಸನ ಟಿಕೆಟ್ ಪಡೆಯಲು ರೇವಣ್ಣ ತಂತ್ರ ರೂಪಿಸಿದ್ದಾರೆ. ಪತ್ನಿಗೆ ಟಿಕೆಟ್ ಕೊಡದಿದ್ದರೆ ತಮಗೂ ಬೇಡ ಎಂದು ರೇವಣ್ಣ ನೇರ ಎಚ್ಚರಿಕೆ ರವಾನಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments