Webdunia - Bharat's app for daily news and videos

Install App

ರೇವಣ್ಣ ಕಾಂಗ್ರೆಸ್ ವಿರೋಧಿ ಎಂದ ಕೇಂದ್ರ ಸಚಿವ

Webdunia
ಶನಿವಾರ, 9 ಮಾರ್ಚ್ 2019 (16:00 IST)
ರೇವಣ್ಣ, ತಮ್ಮಣ್ಣ, ಇನ್ನು ಯಾವ ಅಣ್ಣ ಇದ್ದಾರೋ ಗೊತ್ತಿಲ್ಲ, ಇವರೆಲ್ಲಾ ಪರೋಕ್ಷವಾಗಿ ಕಾಂಗ್ರೆಸ್ ನ ವಿರೋಧಿಗಳಾಗಿರುವಂತಹದ್ದು ನಮಗೆ ಖುಷಿ ತಂದಿದೆ. ಹೀಗಂತ ಕೇಂದ್ರ ಸಚಿವ ಹೇಳಿಕೊಂಡಿದ್ದಾರೆ.

ಸುಮಲತಾ ಅಂಬರೀಶ್ ಬಗ್ಗೆ ಸಚಿವ ರೇವಣ್ಣ ಹೇಳಿಕೆ ನೀಡಿರುವ ವಿಚಾರ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಹೆಣ್ಣುಮಕ್ಕಳಿಗೆ, ತಾಯಂದಿರಿಗೆ ವಿಶೇಷ ಗೌರವ ಇದೆ. ಇಂತಹ ನೆಲದಲ್ಲಿ ಈ ರೀತಿಯ ಅವಹೇಳನದ ಮಾತು ಸರಿಯಲ್ಲ. ಹುಚ್ಚುತನದಲ್ಲಿ ಕೂಡಾ ಒಂದು ರೀತಿ ಇರಬೇಕು, ಆದರೆ ಅವರಲ್ಲಿ ಅದೂ ಕೂಡಾ ಇಲ್ಲ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿಕೆ ನೀಡಿದ್ದು, ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ಈವರೆಗೆ ಅಂತಹ ಬೆಳವಣಿಗೆ ಯಾವುದೂ ನಡೆದಿಲ್ಲ ಅಂತ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments