Webdunia - Bharat's app for daily news and videos

Install App

ರೇವಣ್ಣ ಕಾಂಗ್ರೆಸ್ ವಿರೋಧಿ ಎಂದ ಕೇಂದ್ರ ಸಚಿವ

Webdunia
ಶನಿವಾರ, 9 ಮಾರ್ಚ್ 2019 (16:00 IST)
ರೇವಣ್ಣ, ತಮ್ಮಣ್ಣ, ಇನ್ನು ಯಾವ ಅಣ್ಣ ಇದ್ದಾರೋ ಗೊತ್ತಿಲ್ಲ, ಇವರೆಲ್ಲಾ ಪರೋಕ್ಷವಾಗಿ ಕಾಂಗ್ರೆಸ್ ನ ವಿರೋಧಿಗಳಾಗಿರುವಂತಹದ್ದು ನಮಗೆ ಖುಷಿ ತಂದಿದೆ. ಹೀಗಂತ ಕೇಂದ್ರ ಸಚಿವ ಹೇಳಿಕೊಂಡಿದ್ದಾರೆ.

ಸುಮಲತಾ ಅಂಬರೀಶ್ ಬಗ್ಗೆ ಸಚಿವ ರೇವಣ್ಣ ಹೇಳಿಕೆ ನೀಡಿರುವ ವಿಚಾರ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಹೆಣ್ಣುಮಕ್ಕಳಿಗೆ, ತಾಯಂದಿರಿಗೆ ವಿಶೇಷ ಗೌರವ ಇದೆ. ಇಂತಹ ನೆಲದಲ್ಲಿ ಈ ರೀತಿಯ ಅವಹೇಳನದ ಮಾತು ಸರಿಯಲ್ಲ. ಹುಚ್ಚುತನದಲ್ಲಿ ಕೂಡಾ ಒಂದು ರೀತಿ ಇರಬೇಕು, ಆದರೆ ಅವರಲ್ಲಿ ಅದೂ ಕೂಡಾ ಇಲ್ಲ ಎಂದು ಟೀಕೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿಕೆ ನೀಡಿದ್ದು, ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೆಂಬಲ ನೀಡುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿ, ಈವರೆಗೆ ಅಂತಹ ಬೆಳವಣಿಗೆ ಯಾವುದೂ ನಡೆದಿಲ್ಲ ಅಂತ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments