ಮಾಧ್ಯಮದವರು ಗಡ್ಡ ಬೋಳಿಸಿಕೊಳ್ಳಲಿ ಎಂದ ರೇವಣ್ಣ

Webdunia
ಮಂಗಳವಾರ, 23 ಜುಲೈ 2019 (17:14 IST)
ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿಯೂ ಮಾಧ್ಯಮಗಳ ವಿರುದ್ಧ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

ದಿನಾ ಬೆಳಿಗ್ಗೆ ಎದ್ದು ಟಿವಿ ನೋಡಿದ್ರೆ ಅದರಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರೇವಣ್ಣ ಅವರ ಹೆಸರನ್ನೇ ಟಿವಿಯವರು ಹೇಳುತ್ತಾರೆ.

ಅವರಿಂದಾಗಿಯೇ ಮತ್ತಷ್ಟು ಪಬ್ಲಿಸಿಟಿ ಸಿಕ್ಕಿದೆ. ಅದಕ್ಕಾಗಿ ಅಭಿನಂದನೆ ಸಲ್ಲಿಸೋದಾಗಿ ವ್ಯಂಗ್ಯವಾಡಿದ್ರು. ಜಾಹೀರಾತು ನೀಡದೇ ನಮ್ಮನ್ನು ನಿತ್ಯ ಟಿವಿಗಳಲ್ಲಿ ತೋರಿಸಲಾಗುತ್ತದೆ.

ಕುಮಾರಸ್ವಾಮಿ ಸರಕಾರ ಹೋಗೋವರೆಗೂ ಕೆಲವು ಟಿವಿಯವರು ಗಡ್ಡ ಬೋಳಿಸಿಕೊಳ್ಳಲ್ಲ ಅಂತ ಹೇಳಿದ್ರು. ಈಗಲಾದರೂ ಬೋಳಿಸಿಕೊಳ್ಳಲಿ ಎಂದು ಟೀಕೆ ಮಾಡಿದ್ರು.

ರಾಜ್ಯದ ಬಡಜನರ ಪರವಾಗಿ ಮಾಧ್ಯಮಗಳು ಕೆಲಸ ಮಾಡಬೇಕು. ಅದು ಬಿಟ್ಟು ದೇವೇಗೌಡರ ಕುಟುಂಬದವರ ವಿರುದ್ಧ ಕೆಲಸ ಮಾಡುತ್ತಿವೆ ಎಂದು ಹರಿಹಾಯ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments