Webdunia - Bharat's app for daily news and videos

Install App

ಮಾಧ್ಯಮದವರು ಗಡ್ಡ ಬೋಳಿಸಿಕೊಳ್ಳಲಿ ಎಂದ ರೇವಣ್ಣ

Webdunia
ಮಂಗಳವಾರ, 23 ಜುಲೈ 2019 (17:14 IST)
ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿಯೂ ಮಾಧ್ಯಮಗಳ ವಿರುದ್ಧ ಸಚಿವ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.

ದಿನಾ ಬೆಳಿಗ್ಗೆ ಎದ್ದು ಟಿವಿ ನೋಡಿದ್ರೆ ಅದರಲ್ಲಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರೇವಣ್ಣ ಅವರ ಹೆಸರನ್ನೇ ಟಿವಿಯವರು ಹೇಳುತ್ತಾರೆ.

ಅವರಿಂದಾಗಿಯೇ ಮತ್ತಷ್ಟು ಪಬ್ಲಿಸಿಟಿ ಸಿಕ್ಕಿದೆ. ಅದಕ್ಕಾಗಿ ಅಭಿನಂದನೆ ಸಲ್ಲಿಸೋದಾಗಿ ವ್ಯಂಗ್ಯವಾಡಿದ್ರು. ಜಾಹೀರಾತು ನೀಡದೇ ನಮ್ಮನ್ನು ನಿತ್ಯ ಟಿವಿಗಳಲ್ಲಿ ತೋರಿಸಲಾಗುತ್ತದೆ.

ಕುಮಾರಸ್ವಾಮಿ ಸರಕಾರ ಹೋಗೋವರೆಗೂ ಕೆಲವು ಟಿವಿಯವರು ಗಡ್ಡ ಬೋಳಿಸಿಕೊಳ್ಳಲ್ಲ ಅಂತ ಹೇಳಿದ್ರು. ಈಗಲಾದರೂ ಬೋಳಿಸಿಕೊಳ್ಳಲಿ ಎಂದು ಟೀಕೆ ಮಾಡಿದ್ರು.

ರಾಜ್ಯದ ಬಡಜನರ ಪರವಾಗಿ ಮಾಧ್ಯಮಗಳು ಕೆಲಸ ಮಾಡಬೇಕು. ಅದು ಬಿಟ್ಟು ದೇವೇಗೌಡರ ಕುಟುಂಬದವರ ವಿರುದ್ಧ ಕೆಲಸ ಮಾಡುತ್ತಿವೆ ಎಂದು ಹರಿಹಾಯ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments