Webdunia - Bharat's app for daily news and videos

Install App

ಅವ್ಯವಹಾರದ ಬಗ್ಗೆ ಪ್ರಶ್ನಿಸಿದ ರೈತನ ಮೇಲೆ ಹರಿಹಾಯ್ದ ರೇವಣ್ಣ

Webdunia
ಶನಿವಾರ, 14 ಸೆಪ್ಟಂಬರ್ 2019 (13:11 IST)
ಹಾಸನ : ರೈತರಿಗೆ ಟಾರ್ಪಲ್  ವಿತರಣೆಗೆಯ ಕುರಿತಾಗಿ ಹಾಸನದ ಹಿರಿಯ ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಹಳೆಕೋಟೆಯಲ್ಲಿ ನಡೆದ ಸಹಾಯಧನದಲ್ಲಿ ರೈತರಿಗೆ ಟಾರ್ಪಲ್ ವಿತರಣೆ ಸಮಾರಂಭದಲ್ಲಿ ರೈತರು, ಸರ್, ಹೊರಗಡೆ 1050 ರೂಪಾಯಿಗೆ ಟಾರ್ಪಲ್ ಸಿಗುತ್ತೆ. ಆದ್ರೆ ಸರ್ಕಾರ 1300ರೂ.ಗೆ ಖರೀದಿ ನೀಡುತ್ತಿದೆ ಎಂದು ಪ್ರಶ್ನಿಸಿದ್ದಾರೆ.


ರೈತರ ಆಕ್ಷೇಪದಿಂದ ಸಿಟ್ಟಿಗೆದ್ದ ರೇವಣ್ಣ, ಏಯ್, ಬೇಕಾದ್ರೆ ತಗೊಳ್ಳಿ, ಬೇಡದಿದ್ರೆ ಬಿಡಿ. ಕೆಳ ಹಂತದ ಅಧಿಕಾರಿಗಳು ಏನೂ ಮಾಡಲ್ಲ. ಮೇಲಾಧಿಕಾರಿಗಳು ಹಣ ಹೊಡ್ಕೊಂಡು ನಿಮ್ಮ ಮೇಲೆ ಹಾಕ್ತಾರೆ. ಇದೇನು ನನಗೆ ಗೊತ್ತಿಲ್ಲದಿರುವ ಬೇಳೆಕಾಳಲ್ಲ ಎಂದು ದುರಂಕಾರದಿಂದ ಮಾತನಾಡಿದ್ದಾರೆ.


ಒಬ್ಬ ಜವಬ್ದಾರಿಯುತ ರಾಜಕಾರಣಿಯಾಗಿ ರೈತರಿಗೆ ಆಗುವ ಮೋಸವನ್ನು ತಡೆಯುವ ಬದಲು ರೈತರ ವಿರುದ್ದವೇ ಕಿಡಿಕಾರಿದ್ದು ರೇವಣ್ಣ ಅವರ ಬೇಜವಬ್ದಾರಿಯನ್ನು ಸೂಚಿಸುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments