Webdunia - Bharat's app for daily news and videos

Install App

ಎ.ಮಂಜು ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಎಚ್.ಡಿ. ರೇವಣ್ಣ

Webdunia
ಮಂಗಳವಾರ, 5 ಫೆಬ್ರವರಿ 2019 (13:05 IST)
ಬಾಗಲಕೋಟೆ : ಹಾಸನದಲ್ಲಿ ಪ್ರಜ್ವಲ್ ಗೆಲ್ಲಲು ಸಾಧ್ಯವಿಲ್ಲ ಎಂಬ ಹೇಳಿಕೆ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಸಚಿವ ಎ.ಮಂಜು ಅವರು,’ ದೇವೇಗೌಡರಿಂದ ಮಾತ್ರ ಹಾಸನದಲ್ಲಿ ಗೆಲ್ಲೋಕೆ ಸಾಧ್ಯ, ಪ್ರಜ್ವಲ್‍ಗೆ ಸಾಧ್ಯವಿಲ್ಲ’ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ‘ಎ.ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲು ಆಗುತ್ತಾ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಲು ಆಗುತ್ತಾ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ, ಇಗ್ನೋರ್ ಮಾಡ್ತೀನಿ. ಅವನನ್ನು ಇಷ್ಟು ಹೊತ್ತಿನಲ್ಲಿ ನೆನಪು ಯಾಕೆ ಮಾಡ್ತೀರಿ’ ಎಂದು ರೇವಣ್ಣ ಗರಂ ಆಗಿ ಹೇಳಿದ್ದಾರೆ.


ಹಾಸನಕ್ಕೆ ದೇವೇಗೌಡರು ಅಥವಾ ಪ್ರಜ್ವಲ್ ಇಬ್ಬರಲ್ಲಿ ಯಾರು ಸ್ಪರ್ಧಿಸಬೇಕೆಂದು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಎಂದು ರೇವಣ್ಣ ಹಾಸ್ಯ ಚಟಾಕಿ ಹಾರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments