Webdunia - Bharat's app for daily news and videos

Install App

ಎ.ಮಂಜು ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ ಸಚಿವ ಎಚ್.ಡಿ. ರೇವಣ್ಣ

Webdunia
ಮಂಗಳವಾರ, 5 ಫೆಬ್ರವರಿ 2019 (13:05 IST)
ಬಾಗಲಕೋಟೆ : ಹಾಸನದಲ್ಲಿ ಪ್ರಜ್ವಲ್ ಗೆಲ್ಲಲು ಸಾಧ್ಯವಿಲ್ಲ ಎಂಬ ಹೇಳಿಕೆ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎ.ಮಂಜು ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.


ಮಾಜಿ ಸಚಿವ ಎ.ಮಂಜು ಅವರು,’ ದೇವೇಗೌಡರಿಂದ ಮಾತ್ರ ಹಾಸನದಲ್ಲಿ ಗೆಲ್ಲೋಕೆ ಸಾಧ್ಯ, ಪ್ರಜ್ವಲ್‍ಗೆ ಸಾಧ್ಯವಿಲ್ಲ’ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೇವಣ್ಣ, ‘ಎ.ಮಂಜು ಅಂತವನ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡಲು ಆಗುತ್ತಾ? ನಾನು ಅಂತವ್ರಿಗೆಲ್ಲ ರಿಯಾಕ್ಟ್ ಮಾಡಲು ಆಗುತ್ತಾ? ಅವನಿಗೆ ನಾನು ರಿಯಾಕ್ಟ್ ಮಾಡಲ್ಲ, ಇಗ್ನೋರ್ ಮಾಡ್ತೀನಿ. ಅವನನ್ನು ಇಷ್ಟು ಹೊತ್ತಿನಲ್ಲಿ ನೆನಪು ಯಾಕೆ ಮಾಡ್ತೀರಿ’ ಎಂದು ರೇವಣ್ಣ ಗರಂ ಆಗಿ ಹೇಳಿದ್ದಾರೆ.


ಹಾಸನಕ್ಕೆ ದೇವೇಗೌಡರು ಅಥವಾ ಪ್ರಜ್ವಲ್ ಇಬ್ಬರಲ್ಲಿ ಯಾರು ಸ್ಪರ್ಧಿಸಬೇಕೆಂದು ನೀವೇ ಹೇಳಿ. ಅವರನ್ನೇ ನಿಲ್ಲಿಸೋಣ ಎಂದು ರೇವಣ್ಣ ಹಾಸ್ಯ ಚಟಾಕಿ ಹಾರಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments