Webdunia - Bharat's app for daily news and videos

Install App

ದೇವರ ಆಶೀರ್ವಾದ ಇರುವವರೆಗೆ ಕುಮಾರಸ್ವಾಮಿ ಸಿಎಂ ಆಗಿರ್ತಾರಂತೆ

Webdunia
ಶುಕ್ರವಾರ, 12 ಜುಲೈ 2019 (09:58 IST)
ಮೈಸೂರು : ಮೈತ್ರಿ ಸರ್ಕಾರ ಗಂಡಾಂತರದಲ್ಲಿರುವ ಹಿನ್ನಲೆಯಲ್ಲಿ ಈಗಾಗಲೇ ಟೆಂಪಲ್ ರನ್ ಮಾಡುತ್ತಿರುವ ಸಚಿವ ಎಚ್ ಡಿ ರೇವಣ್ಣ ಇದೀಗ ದೇವರ ಆಶೀರ್ವಾದ ಇರುವವರೆಗೆ ಸಿಎಂಗೆ ಏನೂ ಮಾಡೋಕೆ ಆಗಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಆಷಾಡ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಎಚ್ ಡಿ ರೇವಣ್ಣ ಅವರು  ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಇದು ದೇವರು ಕೊಟ್ಟ ಸರ್ಕಾರ. ಹೀಗಾಗಿ ದೇವರ ಆಶೀರ್ವಾದ ಇರುವವರೆಗೆ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿರ್ತಾರೆ ಎಂದು ಹೇಳಿದ್ದಾರೆ.


ಸಿಎಂ ಕುಮಾರಸ್ವಾಮಿ ಹೆಸರಿನಲ್ಲಿ ಚಾಮುಂಡೇಶ್ವರಿಗೆ ಸಂಕಲ್ಪ ಮಾಡಿಸಿದ್ದೇನೆ. ಚಾಮುಂಡೇಶ್ವರಿ ಅನುಗ್ರಹ ಸಿಎಂ ಕುಮಾರಸ್ವಾಮಿ ಮೇಲಿದೆ. ಸಿಎಂ ಕುಮಾರಸ್ವಾಮಿಗೆ ಸರ್ಕಾರದ  ಅವಶ್ಯಕತೆ ಇಲ್ಲ. ಆದ್ರೆ ರಾಜ್ಯದ ಜನತೆಗೆ ಸಿಎಂ ಕುಮಾರಸ್ವಾಮಿ ಅವಶ್ಯಕತೆ ಇದೆ ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments