ಲಿಫ್ಟ್ ಕೆಟ್ಟಿದಕ್ಕೆ ವಾಸ್ತುದೋಷ ಎಂದು ಹೇಳಿದ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ

Webdunia
ಶುಕ್ರವಾರ, 12 ಅಕ್ಟೋಬರ್ 2018 (13:50 IST)
ಬೆಂಗಳೂರು : ಏನೇ ಕೆಲಸ ಮಾಡುವುದಾದರೂ ವಾಸ್ತು ನೋಡಿಕೊಂಡೆ ಕೆಲಸ ಮಾಡುವ ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಅವರು  ಇದೀಗ ಹಾಸನದಲ್ಲಿರುವ ಜಿಲ್ಲಾ ಕಚೇರಿಯ ಲಿಫ್ಟ್ ನ ವಾಸ್ತುದೋಷ ಪರಿಹರಿಸುವಂತೆ ಆದೇಶಿಸಿದ್ದಾರೆ.


ಕಾರಣ ಸಚಿವ ಎಚ್‌.ಡಿ. ರೇವಣ್ಣ ಹಾಗೂ ಇತರ ಶಾಸಕರು ಗುರುವಾರ ಸಂಜೆ ಹಾಸನ ಜಿಲ್ಲಾ ಪಂಚಾಯ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ಮುಗಿಸಿ ಲಿಫ್ಟ್‌ನಲ್ಲಿ ಕೆಳಗಿಳಿಯುತ್ತಿದ್ದಾಗ ಲಿಫ್ಟ್ ಓವರ್ ಲೋಡ್ ಆಗಿ ಅರ್ಧದಲ್ಲೆ  ನಿಂತಿದೆ. ಇದರಿಂದ ಕಂಗಲಾದ ಸಚಿವರು ಇದೀಗ ಲಿಫ್ಟ್‌ ಕೆಟ್ಟಿದ್ದಕ್ಕೆ ತಾಂತ್ರಿಕ ದೋಷ ಕಾರಣ ಅಲ್ಲ. ವಾಸ್ತದೋಷವೇ ಕಾರಣ ಎಂದಿದ್ದಾರೆ.


ಆದಕಾರಣ ಒಳ್ಳೆಯ ಪುರೋಹಿತರನ್ನು ಕರೆಸಿ ವಾಸ್ತುದೋಷವನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ರೇವಣ್ಣ ಸೂಚಿಸಿದ್ದಾರೆ. ಸಾಧ್ಯವಾದರೆ ಲಿಫ್ಟ್‌ ಅನ್ನು ಆಗ್ನೇಯ ಮೂಲೆಯಲ್ಲಿ ಹೊಸದಾಗಿ ನಿರ್ಮಿಸುವಂತೆ ಸಲಹೆ ನೀಡಿದ್ದಾರೆ. ಹಾಗೇ  ಇದು ಕೇವಲ ಹಾಸನದಲ್ಲಿರುವ ಜಿಲ್ಲಾ ಕಚೇರಿಯ ದೋಷ ಅಲ್ಲ. ವಿಧಾನಸೌಧ ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇರುವ ಲಿಫ್ಟ್‌ಗಳಲ್ಲಿ ವಾಸ್ತುದೋಷ ಇದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments