Webdunia - Bharat's app for daily news and videos

Install App

ಹೆಚ್ಡಿಡಿ ಹಾಸನದಿಂದಲೇ ಸ್ಪರ್ಧಿಸಲಿ ಎಂದ ರೇವಣ್ಣ

Webdunia
ಸೋಮವಾರ, 18 ಮಾರ್ಚ್ 2019 (13:07 IST)
ಮಹತ್ವದ ಬೆಳವಣಿಗೆಯೊಂದರಲ್ಲಿ  ಹಾಸನದಿಂದ ದೇವೇಗೌಡ್ರೇ ಸ್ಪರ್ಧೆ ಮಾಡಬೇಕೆಂದು ಸಚಿವ ರೇವಣ್ಣ ಒತ್ತಾಯಿಸಿದ್ದು, ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರರನ್ನು ಭೇಟಿ ಮಾಡಿದ ಸಚಿವ ಎಚ್.ಡಿ. ರೇವಣ್ಣ ಈ ಒತ್ತಾಯ ಮಾಡಿದ್ದಾರೆ. ಇಂದು ಬೆಳಗ್ಗೆ ದೇವೆಗೌಡರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಾರಿ ಹಾಸನದಲ್ಲೆ ಸ್ಪರ್ಧೆ ಮಾಡುವಂತೆ ದೇವೇಗೌಡರಿಗೆ ಮನವಿ ಮಾಡಿದರು.

ಹಾಸನದಲ್ಲಿ ಎ.ಮಂಜು ಬಿಜೆಪಿಯಿಂದ ಸ್ಪರ್ಧೆ ವಿಚಾರದಿಂದಾಗಿ ಪ್ರಜ್ವಲ್ ರೇವಣ್ಣಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದರಿಂದ ತೀವ್ರ ತಲೆಕೆಡಿಸಿಕೊಂಡಿರುವ ರೇವಣ್ಣ. ಈ ಬಾರಿ ದೇವೆಗೌಡರನ್ನೆ ಹಾಸನದಿಂದ ಕಣಕ್ಕಿಳಿಸಲು ಪ್ಲಾನ್ ರೂಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments