Webdunia - Bharat's app for daily news and videos

Install App

ಹೆಚ್ಡಿಡಿ ಹಾಸನದಿಂದಲೇ ಸ್ಪರ್ಧಿಸಲಿ ಎಂದ ರೇವಣ್ಣ

Webdunia
ಸೋಮವಾರ, 18 ಮಾರ್ಚ್ 2019 (13:07 IST)
ಮಹತ್ವದ ಬೆಳವಣಿಗೆಯೊಂದರಲ್ಲಿ  ಹಾಸನದಿಂದ ದೇವೇಗೌಡ್ರೇ ಸ್ಪರ್ಧೆ ಮಾಡಬೇಕೆಂದು ಸಚಿವ ರೇವಣ್ಣ ಒತ್ತಾಯಿಸಿದ್ದು, ಕುತೂಹಲ ಮೂಡಿಸಿದೆ.

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡರರನ್ನು ಭೇಟಿ ಮಾಡಿದ ಸಚಿವ ಎಚ್.ಡಿ. ರೇವಣ್ಣ ಈ ಒತ್ತಾಯ ಮಾಡಿದ್ದಾರೆ. ಇಂದು ಬೆಳಗ್ಗೆ ದೇವೆಗೌಡರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಈ ಬಾರಿ ಹಾಸನದಲ್ಲೆ ಸ್ಪರ್ಧೆ ಮಾಡುವಂತೆ ದೇವೇಗೌಡರಿಗೆ ಮನವಿ ಮಾಡಿದರು.

ಹಾಸನದಲ್ಲಿ ಎ.ಮಂಜು ಬಿಜೆಪಿಯಿಂದ ಸ್ಪರ್ಧೆ ವಿಚಾರದಿಂದಾಗಿ ಪ್ರಜ್ವಲ್ ರೇವಣ್ಣಗೆ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ. ಇದರಿಂದ ತೀವ್ರ ತಲೆಕೆಡಿಸಿಕೊಂಡಿರುವ ರೇವಣ್ಣ. ಈ ಬಾರಿ ದೇವೆಗೌಡರನ್ನೆ ಹಾಸನದಿಂದ ಕಣಕ್ಕಿಳಿಸಲು ಪ್ಲಾನ್ ರೂಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments