Webdunia - Bharat's app for daily news and videos

Install App

ಪ್ರವೀಣ್ ನೆಟ್ಟಾರು ಹತ್ಯೆಯ ಮಾಸ್ಟರ್‌ ಮೈಂಡ್‌ ಶಾಫಿ ಬೆಳ್ಳಾರೆಗೆ ಮುತ್ತಿಕ್ಕ ಯುವಕನಿಗಿರುವ ನಂಟು ಬಹಿರಂಗಪಡಿಸಿ: ಬಿಜೆಪಿ

Sampriya
ಮಂಗಳವಾರ, 8 ಏಪ್ರಿಲ್ 2025 (19:02 IST)
ಬೆಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣದ ಮಾಸ್ಟರ್‌ ಮೈಂಡ್ ಅನ್ನು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸುವ ವೇಳೆ ಆತನಿಗೆ ಮುತ್ತಿಕ್ಕಿ ಸ್ವಾಗತಿಸಿದ ಮತಾಂಧ ಯುವಕನನ್ನು ಕೂಡಲೇ ಬಂಧಿಸಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

ಈ ಸಂಬಂಧ ಯುವಕ ಪ್ರಕರಣದ ಆರೋಪಿಗೆ ಮುತ್ತಿಕ್ಕಿ ಸ್ವಾಗತಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡ ಬಿಜೆಪಿ ಸರ್ಕಾರದ ಮುಂದೆ ಹಲವು ಪ್ರಶ್ನೆಯನ್ನು ಮುಂದಿಟ್ಟಿದೆ. ಅದಲ್ಲದೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಪ್ರಕರಣ ಸಂಬಂಧ ಆಕ್ರೋಶ ಹೊರಹಾಕಿರುವ ವಿಡಿಯೋವನ್ನು ಬಿಜೆಪಿ ಹಂಚಿಕೊಂಡಿದೆ.

ಕರ್ನಾಟಕದ ಕಾನೂನು & ಸುವ್ಯವಸ್ಥೆ  ಎಷ್ಟರ ಮಟ್ಟಿಗೆ ಹಳ್ಳ ಹಿಡಿದಿದೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ!!

ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರ್‌ ಅವರನ್ನು ಕೊಲೆಗೈದ ಭಯೋತ್ಪಾದಕ ಶಫಿ ಬೆಳ್ಳಾರೆಯನ್ನು ಪೊಲೀಸರ ಸಮ್ಮುಖದಲ್ಲಿಯೇ ಮತ್ತೊಬ್ಬ ಜಿಹಾದಿ ಬಹಿರಂಗವಾಗಿ ಚುಂಬಿಸುತ್ತಾನೆ ಅಂದರೆ ಏನರ್ಥ..!!

ಸಿಎಂ ಸಿದ್ದರಾಮಯ್ಯ ಅವರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೆ, ಕೂಡಲೇ ಆ ಮತಾಂಧ ಯುವಕನನ್ನು ಬಂಧಿಸಿ, ಆತನಿಗೂ ಹಾಗೂ ಭಯೋತ್ಪಾದಕ ಶಫಿ ಬೆಳ್ಳಾರೆಗೂ ಇರುವ ನಂಟನ್ನು ಬಹಿರಂಗಪಡಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments