Webdunia - Bharat's app for daily news and videos

Install App

ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್: ಜೈಲಲ್ಲಿ ಫೈಟಿಂಗ್ ಜೋರು

Webdunia
ಮಂಗಳವಾರ, 30 ಏಪ್ರಿಲ್ 2019 (18:28 IST)
ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್ ಶುರುವಾಗಿದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನ ದೊರೆತಿದ್ದು, ಜೈಲಿನಲ್ಲಿ ಫೈಟಿಂಗ್ ಜೋರಾಗಿದೆ.

ಪರಪ್ಪನ ಅಗ್ರಹಾರ ಜೈಲಲ್ಲಿ ಫೈಟಿಂಗ್ ಶುರುವಾಗಿದೆ. ರೌಡಿ ಲಕ್ಷ್ಮಣ್ ಶಿಷ್ಯಂದಿರಿಂದ ಜೈಲಲ್ಲಿ ಕಿರಿಕ್ ಮಾಡಲಾಗುತ್ತಿದೆ. ಲಕ್ಷಣ್ ಕೊಲೆ ಆರೋಪಿಗಳ ಬಳಿ ಕಿರಿಕ್ ತೆಗೆಯುತ್ತಿದ್ದಾರೆ. ಹೇಮಂತ್ ಅಲಿಯಾಸ್ ಹೇಮಿಗೆ ಜೈಲಲ್ಲೇ ಗೂಸಾ ನೀಡಲಾಗಿದೆ. ಜೈಲಲ್ಲಿ ಗಲಾಟೆ ಶುರುವಾದದ್ದೇ ತಡ, ಗಲಾಟೆ ಬಳಿಕ ಎಚ್ಚೆತ್ತ ಜೈಲು ಅಧಿಕಾರಿಗಳು ಪ್ರಮುಖ 5 ಆರೋಪಿಗಳನ್ನು ಬೇರೆ ಜೈಲಿಗೆ ಶಿಪ್ಟ್ ಮಾಡಿದ್ದಾರೆ.

ಭದ್ರತಾ ಕೊರತೆ ಹಿನ್ನಲೆ ಆರೋಪಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಆರೋಪಿ ಹೇಮಂತ್ ಅಲಿಯಾಸ್ ಹೇಮಿಯನ್ನು ವಿಜಯಪುರ, ವರ್ಷಿಣಿ ಮತ್ತು ರೂಪೇಶ್ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಕ್ಯಾಟ್ ರಾಜ ಹಿಂಡಲಗಾ, ದೇವರಾಜ್  ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಉಳಿದ ನಾಲ್ವರು ಆರೋಪಿಗಳಿಗೆ ಜೈಲಿನಲ್ಲಿ  ಟೈಟ್ ಸೆಕ್ಯೂರಿಟಿ ನೀಡಲಾಗಿದೆ. ಪ್ರತ್ಯೇಕ ಸೆಲ್ ನಲ್ಲಿ ನಾಲ್ವರಿಗೆ  ಬಿಗಿ ಭದ್ರತೆ ಒದಗಿಸಲಾಗಿದೆ. ರೌಡಿ ಲಕ್ಷ್ಮಣ್ ಕೊಲೆಗೆ ಸೇಡು ತೀರಿಸಿಕೊಳ್ಳಲು ಜೈಲಲ್ಲೇ ಪ್ಲಾನ್ ನಡೆಯುತ್ತಿರುವಂತಿದೆ.  



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

Gold Price today: ಲಕ್ಷದ ಸನಿಹದಲ್ಲಿ ಚಿನ್ನದ ಬೆಲೆ, ಇಂದಿನ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

ಮುಂದಿನ ಸುದ್ದಿ
Show comments