Webdunia - Bharat's app for daily news and videos

Install App

ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್: ಜೈಲಲ್ಲಿ ಫೈಟಿಂಗ್ ಜೋರು

Webdunia
ಮಂಗಳವಾರ, 30 ಏಪ್ರಿಲ್ 2019 (18:28 IST)
ರೌಡಿ ಲಕ್ಷ್ಮಣನ ಕೊಲೆಗೆ ರಿವೇಂಜ್ ಶುರುವಾಗಿದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನ ದೊರೆತಿದ್ದು, ಜೈಲಿನಲ್ಲಿ ಫೈಟಿಂಗ್ ಜೋರಾಗಿದೆ.

ಪರಪ್ಪನ ಅಗ್ರಹಾರ ಜೈಲಲ್ಲಿ ಫೈಟಿಂಗ್ ಶುರುವಾಗಿದೆ. ರೌಡಿ ಲಕ್ಷ್ಮಣ್ ಶಿಷ್ಯಂದಿರಿಂದ ಜೈಲಲ್ಲಿ ಕಿರಿಕ್ ಮಾಡಲಾಗುತ್ತಿದೆ. ಲಕ್ಷಣ್ ಕೊಲೆ ಆರೋಪಿಗಳ ಬಳಿ ಕಿರಿಕ್ ತೆಗೆಯುತ್ತಿದ್ದಾರೆ. ಹೇಮಂತ್ ಅಲಿಯಾಸ್ ಹೇಮಿಗೆ ಜೈಲಲ್ಲೇ ಗೂಸಾ ನೀಡಲಾಗಿದೆ. ಜೈಲಲ್ಲಿ ಗಲಾಟೆ ಶುರುವಾದದ್ದೇ ತಡ, ಗಲಾಟೆ ಬಳಿಕ ಎಚ್ಚೆತ್ತ ಜೈಲು ಅಧಿಕಾರಿಗಳು ಪ್ರಮುಖ 5 ಆರೋಪಿಗಳನ್ನು ಬೇರೆ ಜೈಲಿಗೆ ಶಿಪ್ಟ್ ಮಾಡಿದ್ದಾರೆ.

ಭದ್ರತಾ ಕೊರತೆ ಹಿನ್ನಲೆ ಆರೋಪಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಆರೋಪಿ ಹೇಮಂತ್ ಅಲಿಯಾಸ್ ಹೇಮಿಯನ್ನು ವಿಜಯಪುರ, ವರ್ಷಿಣಿ ಮತ್ತು ರೂಪೇಶ್ ಶಿವಮೊಗ್ಗ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಕ್ಯಾಟ್ ರಾಜ ಹಿಂಡಲಗಾ, ದೇವರಾಜ್  ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಲಾಗಿದೆ. ಉಳಿದ ನಾಲ್ವರು ಆರೋಪಿಗಳಿಗೆ ಜೈಲಿನಲ್ಲಿ  ಟೈಟ್ ಸೆಕ್ಯೂರಿಟಿ ನೀಡಲಾಗಿದೆ. ಪ್ರತ್ಯೇಕ ಸೆಲ್ ನಲ್ಲಿ ನಾಲ್ವರಿಗೆ  ಬಿಗಿ ಭದ್ರತೆ ಒದಗಿಸಲಾಗಿದೆ. ರೌಡಿ ಲಕ್ಷ್ಮಣ್ ಕೊಲೆಗೆ ಸೇಡು ತೀರಿಸಿಕೊಳ್ಳಲು ಜೈಲಲ್ಲೇ ಪ್ಲಾನ್ ನಡೆಯುತ್ತಿರುವಂತಿದೆ.  



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments