Webdunia - Bharat's app for daily news and videos

Install App

ರವಿ ಸುಬ್ರಹ್ಮಣ್ಯ ಪ್ರಚಾರಕ್ಕೆ ಕಂದಾಯ ಸಚಿವ ಆರ್ ಅಶೋಕ್ ಸಾಥ್

Webdunia
ಬುಧವಾರ, 3 ಮೇ 2023 (14:43 IST)
ಕತ್ರಿಗುಪ್ಪೆ ಸುತ್ತಮುತ್ತಲಿನ ಮನೆಗಳಿಗೆ ತೆರಳಿ ಬಿಜೆಪಿ ಕ್ಯಾಂಪೇನ್ ಮಾಡಿದೆ.ಬಿಜೆಪಿ ಅಭ್ಯರ್ಥಿ ರವಿ ಸುಬ್ರಹ್ಮಣ್ಯರವರಿಂದ ಮತಯಾಚನೆ ನಡೆಯುತ್ತಿದೆ.ಬಿಜೆಪಿ ಅಭ್ಯರ್ಥಿ ರವಿ ಸುಬ್ರಹ್ಮಣ್ಯ ಅಬ್ಬರದ ಪ್ರಚಾರ ಮಾಡ್ತಿದ್ದು,ಕಾರ್ಯಕರ್ತರು, ಬೆಂಬಲಿಗರೊಂದಿಗೆ ಸೇರಿ ರವಿ ಸುಬ್ರಹ್ಮಣ್ಯ ಕ್ಯಾನ್ವಾಸ್ ಮಾಡ್ತಿದ್ದಾರೆ.ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಪ್ರಚಾರ ನಡೆಸ್ತಿದ್ದಾರೆ.ಪಾದಯಾತ್ರೆ ಮೂಲಕ  ಮತಯಾಚನೆ ಮಾಡುತ್ತಿರುವ ರವಿ ಸುಬ್ರಹ್ಮಣ್ಯ ನಡೆಸ್ತಿದ್ದು ,ರವಿ ಸುಬ್ರಹ್ಮಣ್ಯ ಪ್ರಚಾರಕ್ಕೆ ಕಂದಾಯ ಸಚಿವ ಆರ್ ಅಶೋಕ್ ಸಾಥ್ ನೀಡಿದ್ದಾರೆ.ರವಿ ಸುಬ್ರಹ್ಮಣ್ಯ ಪರ ಪ್ರಚಾರ ಆರ್ ಅಶೋಕ್ ನಡೆಸ್ತಿದ್ದು,ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಅಶೋಕ್ ಗೆ  ಸಾಥ್ ನೀಡಿದ್ದಾರೆ.ಬಸವನಗುಡಿ ಶ್ರೀ ಕೃಷ್ಣ ದಾಮ ಹೋಟೆಲ್ ಆರ್ ಅಶೋಕ್ ನಲ್ಲಿ ಟೀ ಮಾಡಿ ಆರ್ ಅಶೋಕ್ ಸವಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments