Webdunia - Bharat's app for daily news and videos

Install App

ವರದಿ ಪರಿಶೀಲಿಸಿ ಕ್ರಮ ಕೈಗೊಳ್ತೀವಿ

Webdunia
ಶುಕ್ರವಾರ, 9 ಜೂನ್ 2023 (19:34 IST)
ಮಲ್ಲಸಂದ್ರ ಅಂಗನವಾಡಿಯಲ್ಲಿ ಅವಧಿ ಮುಗಿದ ಆಹಾರ ಪೂರೈಕೆ ವಿಚಾರ ನನ್ನ ಗಮನಕ್ಕೆ ಬಂದಿದೆ. ವಿಡಿಯೋ ಕೂಡ ಪರಿಶೀಲನೆ ನಡೆಸಿದ್ದೀವಿ. ಸಂಬಂಧಪಟ್ಟ ಉಪ ನಿರ್ದೇಶಕರಿಂದ ವರದಿ ತರಿಸ್ಕೊಳ್ತೀವಿ. ವರದಿ ಪರಿಶೀಲಿಸಿ ಕನ್ಸಲ್ಟ್ ಮೇಲೆ ಕ್ರಮ ಕೈಗೊಳ್ತೀವಿ ಎಂದರು.ಇನ್ನು ಕಳಪೆ ಮೊಟ್ಟೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಾರಾದರೂ ಟೆಂಡರ್​ದಾರರು ಕಳಪೆ ಮೊಟ್ಟೆ ಪೂರೈಕೆ ಮಾಡ್ತಿದ್ರೆ, ಅದನ್ನು ಇಲಾಖೆ ಗಮನಕ್ಕೆ ತರಬಹುದು. ಅಂತಹ ಟೆಂಡರ್​ದಾರರನ್ನು ಬ್ಲಾಕ್ ಲಿಸ್ಟ್​ಗೆ ಸೇರಿಸಿ ಮುಂದಿನ ಕ್ರಮ ಕೈಗೊಳ್ತೀವಿ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments