ವರದಿ ಪರಿಶೀಲಿಸಿ ಕ್ರಮ ಕೈಗೊಳ್ತೀವಿ

Webdunia
ಶುಕ್ರವಾರ, 9 ಜೂನ್ 2023 (19:34 IST)
ಮಲ್ಲಸಂದ್ರ ಅಂಗನವಾಡಿಯಲ್ಲಿ ಅವಧಿ ಮುಗಿದ ಆಹಾರ ಪೂರೈಕೆ ವಿಚಾರ ನನ್ನ ಗಮನಕ್ಕೆ ಬಂದಿದೆ. ವಿಡಿಯೋ ಕೂಡ ಪರಿಶೀಲನೆ ನಡೆಸಿದ್ದೀವಿ. ಸಂಬಂಧಪಟ್ಟ ಉಪ ನಿರ್ದೇಶಕರಿಂದ ವರದಿ ತರಿಸ್ಕೊಳ್ತೀವಿ. ವರದಿ ಪರಿಶೀಲಿಸಿ ಕನ್ಸಲ್ಟ್ ಮೇಲೆ ಕ್ರಮ ಕೈಗೊಳ್ತೀವಿ ಎಂದರು.ಇನ್ನು ಕಳಪೆ ಮೊಟ್ಟೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಾರಾದರೂ ಟೆಂಡರ್​ದಾರರು ಕಳಪೆ ಮೊಟ್ಟೆ ಪೂರೈಕೆ ಮಾಡ್ತಿದ್ರೆ, ಅದನ್ನು ಇಲಾಖೆ ಗಮನಕ್ಕೆ ತರಬಹುದು. ಅಂತಹ ಟೆಂಡರ್​ದಾರರನ್ನು ಬ್ಲಾಕ್ ಲಿಸ್ಟ್​ಗೆ ಸೇರಿಸಿ ಮುಂದಿನ ಕ್ರಮ ಕೈಗೊಳ್ತೀವಿ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments