Webdunia - Bharat's app for daily news and videos

Install App

'ಪ್ರಯತ್ನ ಪಟ್ಟರೆ ಪುನಶ್ಚೇತನ ಮಾಡಬಹುದು'

Webdunia
ಶನಿವಾರ, 23 ಏಪ್ರಿಲ್ 2022 (20:28 IST)
ಮೈಸೂರಿನ ದೇವರಾಜ ಮಾರುಕಟ್ಟೆ ನೆಲಸಮಕ್ಕೆ ಪಾರಂಪರಿಕ ಸಮಿತಿ ಒಪ್ಪಿಗೆ ವಿಚಾರ‌ ಕುರಿತು, ಸರಿಯಾದ ತಜ್ಞರ ನೇಮಕ ಮಾಡಿ ಪರಿಶೀಲಿಸಿದ್ರೆ ಮಾರುಕಟ್ಟೆ ಪುನಶ್ಚೇತನಗೊಳಿಸಬಹುದು ಎಂದು ರಾಣಿ ಪ್ರಮೋದಾ ದೇವಿ ಒಡೆಯರ್​ ಹೇಳಿದ್ದಾರೆ. ಸರ್ಕಾರ ಆ ಕೆಲಸವನ್ನು ಮಾಡುತ್ತೆ ಅನ್ನೋ ಭರವಸೆ ಇದೆ. ರಾಜೇಂದ್ರ ವಿಲಾಸ ಪ್ಯಾಲೇಸ್​​ ಕೂಡ ಶಿಥಿಲಾವಸ್ಥೆ ತಲುಪಿತ್ತು. ಅದನ್ನ ನಾವು ಪುನಶ್ಚೇತನ ಮಾಡಿದ್ದೇವೆ. ಪ್ರಯತ್ನ ಮಾಡಿದ್ರೂ ಯಾವುದು ಆಗಲ್ಲ ಅನ್ನೋ ಹಾಗಿಲ್ಲ. ಪ್ರಯತ್ನ ಮಾಡಿದ್ರೆ ದೇವರಾಜ ಮಾರುಕಟ್ಟೆ ಉಳಿಸಿಕೊಳ್ಳಬಹುದು. ಸರ್ಕಾರ ಸಹಕಾರ ನೀಡುವ ಭರವಸೆ ನೀಡಿದ್ರೆ ನಾವೇ ಪುನಶ್ಚೇತನಗೊಳಿಸುತ್ತೇವೆ. ಪಾರಂಪರಿಕ ಕಟ್ಟಡಗಳ ಮೇಲೆ ಎಲ್ಲರಿಗೂ ಒಂದು ಎಮೋಷನ್ ಇದೆ. ಎಲ್ಲರ ಅಭಿಪ್ರಾಯಗಳ ಸಂಗ್ರಹಿಸಿ ಮುಂದುವರಿಯಬೇಕು. ಜನರ ಭಾವನೆಗೆ ಧಕ್ಕೆ ತರುವ ಕೆಲಸ ಆಗಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments