Webdunia - Bharat's app for daily news and videos

Install App

ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣ: ನಾನು ಕೊಲೆ ಮಾಡಿಲ್ಲ ಎಂದ ಕಾರು ಚಾಲಕ

Webdunia
ಗುರುವಾರ, 12 ಅಕ್ಟೋಬರ್ 2017 (20:48 IST)
ಕಲಬುರ್ಗಿ: ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ಕಾರು ಚಾಲಕ ವಿನಯ್ ಪ್ರತ್ಯಕ್ಷ್ಯವಾಗಿದ್ದಾರೆ.
                ರೇವೂ ನಾಯಕ್, ಮಾಜಿ ಸಚಿವ

ಇದೇವೇಳೆ ಮಾತನಾಡಿದ ಚಾಲಕ ವಿನಯ್, ಸಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಅವರ ಕೊಲೆಗೆ ನಾನು ಯತ್ನ ಮಾಡಿಲ್ಲ.  ಅವರ ಇನ್ನೋವಾ ವಾಹನ ಚಲಾಯಿಸುವಾಗ ನವಿಲು ಅಡ್ಡ ಬಂದಿದ್ರಿಂದ ಪಕ್ಕದ ಸೇತುವೆಗೆ ಕಾರು ಗುದ್ದಿದ ಪರಿಣಾಮ ಅಪಘಾತವಾಗಿದೆ ಎಂದು ಹೇಳಿದ್ದಾರೆ.

ನಾನು ಕೊಲೆಗೆ ಯತ್ನ ಮಾಡಿಲ್ಲ. ಯಾವ ದೇವರ ಮೇಲೆ ಆಣೆ ಮಾಡಲೂ ನಾನು ಸಿದ್ಧ. ಅಪಘಾತವಾದ ನಂತರ ನನ್ನ ಮನೆಗೆ ಬಂದಿಲ್ಲ ಎಂದು ಬೆಳಮಗಿ ಆರೋಪ ಮಾಡಿದ್ದಾರೆ. ಅಪಘಾತವಾದ ಮಾರನೇ ದಿನವೇ ನಾನು ಅವರ ಮನೆಗೆ ಹೋಗಿದ್ದೇನೆ. ಆದರೆ ಅವರು ಯಾವುದೇ ರೆಸ್ಪಾನ್ಸ್ ಮಾಡಿಲ್ಲ. ಹೀಗಾಗಿ ನಾನು ಅಲ್ಲಿ ಕೆಲಸ ಬಿಟ್ಟು ಬೇರೆಡೆ ಕೆಲಸಕ್ಕೆ ಸೇರಿದ್ದೇನೆ. ನಾನು ಕೊಲೆಗೆ ಯತ್ನವೂ ಮಾಡಿಲ್ಲ. ಯಾರೂ ಕೊಲೆಗೆ ಕುಮ್ಮಕ್ಕು ನೀಡಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments