Webdunia - Bharat's app for daily news and videos

Install App

ಮಂಗಳೂರು ಹಿಂಸಾಚಾರ ಯಶಸ್ವಿಯಾಗಿ ಹತ್ತಿಕ್ಕಿದ ಪೊಲೀಸರಿಗೆ ಸರ್ಕಾರದಿಂದ ಬಹುಮಾನ

Webdunia
ಗುರುವಾರ, 26 ಡಿಸೆಂಬರ್ 2019 (13:09 IST)
ಬೆಂಗಳೂರು : ಮಂಗಳೂರು ಹಿಂಸಾಚಾರ ಯಶಸ್ವಿಯಾಗಿ ಹತ್ತಿಕ್ಕಿದ ಹಿನ್ನಲೆ ಮಂಗಳೂರು ಪೊಲೀಸರಿಗೆ ಸರ್ಕಾರದಿಂದ ಬಹುಮಾನ ನೀಡಲಾಗಿದೆ.


ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ವೇಳೆ ಹಿಂಸಾಚಾರ ತಡೆಯಲು ಶ್ರಮಿಸಿದ ಪೊಲೀಸರಿಗೆ ಬಹುಮಾನ ನೀಡಲಾಗಿದೆ.


149 ಪೊಲೀಸರಿಗೆ 10 ಲಕ್ಷ ರೂ. ನಗದು ಬಹುಮಾನ ನೀಡಲಾಗಿದೆ. ಡಿಸಿಪಿ, ಎಸಿಪಿ, ಪಿಐ, 8 ಅಧಿಕಾರಿಗಳಿಗೆ ತಲಾ 50 ಸಾವಿರ ನೀಡಲಾಗಿದೆ. ಹಾಗೇ ಕದ್ರಿ ಪಿಐ ಶಾಂತಾರಾಮ್ ಗೂ 10 ಸಾವಿರ ರೂ. ಬಹುಮಾನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments