Webdunia - Bharat's app for daily news and videos

Install App

ಭತ್ತ ಹಾಗೂ ಹತ್ತಿ ಬೆಳೆ ಜಲಾವೃತ

Webdunia
ಶನಿವಾರ, 27 ಆಗಸ್ಟ್ 2022 (18:43 IST)
ಯಾದಗಿರಿ ಜಿಲ್ಲೆಯ ಹಲವೆಡೆ ವರುಣನ ಆರ್ಭಟದಿಂದಾಗಿ ಅವಾಂತರಗಳೇ ಸೃಷ್ಟಿಯಾಗಿವೆ. ಹಲವಾರು ಮನೆಗಳಲ್ಲಿ ನೀರು ನುಗ್ಗಿದ್ದು,  ಜನ ರಾತ್ರಿಯೆಲ್ಲ ಎಚ್ಚರವಾಗಿದ್ದು ನೀರನ್ನು ಮನೆಗಳಿಂದ ಹೊರಹಾಕಿದ್ದಾರೆ. ಅಪಾರ ಪ್ರಮಾಣದ ಭತ್ತ ಹಾಗೂ ಹತ್ತಿ ಬೆಳೆ ಜಲಾವೃತವಾಗಿದೆ.
ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮ ಸೇರಿದಂತೆ ಹಲವೆಡೆ ಬೆಳೆಗಳು ನೀರಿನಿಂದ ಜಲಾವೃತವಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments