ಭತ್ತ ಹಾಗೂ ಹತ್ತಿ ಬೆಳೆ ಜಲಾವೃತ

Webdunia
ಶನಿವಾರ, 27 ಆಗಸ್ಟ್ 2022 (18:43 IST)
ಯಾದಗಿರಿ ಜಿಲ್ಲೆಯ ಹಲವೆಡೆ ವರುಣನ ಆರ್ಭಟದಿಂದಾಗಿ ಅವಾಂತರಗಳೇ ಸೃಷ್ಟಿಯಾಗಿವೆ. ಹಲವಾರು ಮನೆಗಳಲ್ಲಿ ನೀರು ನುಗ್ಗಿದ್ದು,  ಜನ ರಾತ್ರಿಯೆಲ್ಲ ಎಚ್ಚರವಾಗಿದ್ದು ನೀರನ್ನು ಮನೆಗಳಿಂದ ಹೊರಹಾಕಿದ್ದಾರೆ. ಅಪಾರ ಪ್ರಮಾಣದ ಭತ್ತ ಹಾಗೂ ಹತ್ತಿ ಬೆಳೆ ಜಲಾವೃತವಾಗಿದೆ.
ಶಹಾಪುರ ತಾಲೂಕಿನ ಕೊಳ್ಳುರು ಗ್ರಾಮ ಸೇರಿದಂತೆ ಹಲವೆಡೆ ಬೆಳೆಗಳು ನೀರಿನಿಂದ ಜಲಾವೃತವಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ

ಹೇಳಿದ ಮಾತು ಕೇಳಿಲ್ಲ ಎಂದು ಭಾರತದ ಮೇಲೆ ಮತ್ತೆ ಸುಂಕಾಸ್ತ್ರ ಪ್ರಯೋಗಿಸಲು ಮುಂದಾದ ಡೊನಾಲ್ಡ್ ಟ್ರಂಪ್

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಮುಂದಿನ ಸುದ್ದಿ
Show comments