ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ-ಸಮಾಜ ಕಲ್ಯಾಣಾಧಿಕಾರಿ ಸೇವೆಯಿಂದ ವಜಾ

geetha
ಬುಧವಾರ, 21 ಫೆಬ್ರವರಿ 2024 (17:35 IST)
ತುಮಕೂರು ;ಸಿದ್ದಗಂಗಾ ಮಠದಿಂದ ಅಕ್ಕಿ  ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ತುಮಕೂರು ಜಿಲ್ಲೆ ತಾಲೂಕು ಹಿಂದುಳಿದ ವರ್ಗಗಳ ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಗೀತಮ್ಮ ಅಮಾನತಾದ ಅಧಿಕಾರಿಯಾಗಿದ್ದು,  ಕರ್ತವ್ಯ ಲೋಪದ ಆರೋಪದಡಿಯಲ್ಲಿ ಇಲಾಖೆ ಆಯುಕ್ತ ಕೆ.ಎ.ದಯಾನಂದ ಈ ಆದೇಶ ಹೊರಡಿಸಿದ್ದಾರೆ.ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳಿಗೆ ಅಕ್ಕಿ ಪೂರೈಸಲು ಮೂರು ದಿನಗಳ ಹಿಂದಷ್ಟೇ ಮಠದಿಂದ ಅಕ್ಕಿ ಸಾಲ ಪಡೆದಿರುವ ಬಗ್ಗೆ ಸಿದ್ದಗಂಗಾ ಮಠದ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದರು.ಈ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿದೆಯೇ ಎಂಬ ಟೀಕೆಯೂ ಸಾರ್ವಜನಿಕ ವಲಯದಿಂದ ಕೇಳಿಬಂದಿತ್ತು. 
 
ಕೂಡಲೇ ಎಚ್ಚೆತ್ತ ಸರ್ಕಾರ ಗೀತಮ್ಮ ಅವರನ್ನು ಅಮಾನತುಗೊಳಿಸ ಕೈತೊಳೆದುಕೊಂಡಿದೆ. ನಾಗರಿಕ ಸರಬರಾಜು ಇಲಾಖೆಯಿಂದ ಅಗತ್ಯವಾಗಿರುವಷ್ಟು ಅಕ್ಕಿ ಪೂರೈಸಲಾಗಿದೆ. ಆದರೆ ಹಾಸ್ಟೆಲ್‌ ಗಳಿಂದ ಅಕ್ಕಿ ಎತ್ತುವಳೀ ಮಾಡಲು ಹಿಂದೇಟು ಹಾಕಿ ಈ ರೀತಿ ಸಾಲ ಪಡೆಯಲಾಗಿದೆ ಎಂದು ಗೀತಮ್ಮ ವಿರುದ್ದ ಆರೋಪಿಸಲಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಇರುವಾಗ ಮೋದಿ ಇಟೆಲಿಯಲ್ಲಿ ಮಿಠಾಯಿ ಹಂಚುತ್ತಿದ್ದಾರೆ: ರಾಹುಲ್ ಗಾಂಧಿ

ಅಬ್ಬಾ ಏನು ಖುಷಿ..ಫಸಲು ಕೈಗೆ ಬಂದ ಖುಷಿಯಲ್ಲಿ ಪಲ್ಟಿ ಹೊಡೆದು ಸಂಭ್ರಮಿಸಿದ ವೃದ್ಧ ರೈತ Video

ಮೆಲೊನಿಗೆ ಮೆಲೊಡಿ ಚಾಕಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut price today: ಅಡಿಕೆ, ಕಾಳುಮೆಣಸು ಇಂದಿನ ದರ ಹೀಗಿದೆ ನೋಡಿ

ಮುಂದಿನ ಸುದ್ದಿ
Show comments