Webdunia - Bharat's app for daily news and videos

Install App

ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ-ಸಮಾಜ ಕಲ್ಯಾಣಾಧಿಕಾರಿ ಸೇವೆಯಿಂದ ವಜಾ

geetha
ಬುಧವಾರ, 21 ಫೆಬ್ರವರಿ 2024 (17:35 IST)
ತುಮಕೂರು ;ಸಿದ್ದಗಂಗಾ ಮಠದಿಂದ ಅಕ್ಕಿ  ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ತುಮಕೂರು ಜಿಲ್ಲೆ ತಾಲೂಕು ಹಿಂದುಳಿದ ವರ್ಗಗಳ ಸಮಾಜ ಕಲ್ಯಾಣಾಧಿಕಾರಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಗೀತಮ್ಮ ಅಮಾನತಾದ ಅಧಿಕಾರಿಯಾಗಿದ್ದು,  ಕರ್ತವ್ಯ ಲೋಪದ ಆರೋಪದಡಿಯಲ್ಲಿ ಇಲಾಖೆ ಆಯುಕ್ತ ಕೆ.ಎ.ದಯಾನಂದ ಈ ಆದೇಶ ಹೊರಡಿಸಿದ್ದಾರೆ.ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳಿಗೆ ಅಕ್ಕಿ ಪೂರೈಸಲು ಮೂರು ದಿನಗಳ ಹಿಂದಷ್ಟೇ ಮಠದಿಂದ ಅಕ್ಕಿ ಸಾಲ ಪಡೆದಿರುವ ಬಗ್ಗೆ ಸಿದ್ದಗಂಗಾ ಮಠದ ಆಡಳಿತಾಧಿಕಾರಿಗಳು ಸ್ಪಷ್ಟನೆ ನೀಡಿದ್ದರು.ಈ ವರದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರ ಬಡವಾಗಿದೆಯೇ ಎಂಬ ಟೀಕೆಯೂ ಸಾರ್ವಜನಿಕ ವಲಯದಿಂದ ಕೇಳಿಬಂದಿತ್ತು. 
 
ಕೂಡಲೇ ಎಚ್ಚೆತ್ತ ಸರ್ಕಾರ ಗೀತಮ್ಮ ಅವರನ್ನು ಅಮಾನತುಗೊಳಿಸ ಕೈತೊಳೆದುಕೊಂಡಿದೆ. ನಾಗರಿಕ ಸರಬರಾಜು ಇಲಾಖೆಯಿಂದ ಅಗತ್ಯವಾಗಿರುವಷ್ಟು ಅಕ್ಕಿ ಪೂರೈಸಲಾಗಿದೆ. ಆದರೆ ಹಾಸ್ಟೆಲ್‌ ಗಳಿಂದ ಅಕ್ಕಿ ಎತ್ತುವಳೀ ಮಾಡಲು ಹಿಂದೇಟು ಹಾಕಿ ಈ ರೀತಿ ಸಾಲ ಪಡೆಯಲಾಗಿದೆ ಎಂದು ಗೀತಮ್ಮ ವಿರುದ್ದ ಆರೋಪಿಸಲಾಗಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments