ಚಾಮರಾಜನಗರದಲ್ಲಿ ರೈಸ್ ಪುಲ್ಲಿಂಗ್ ದಂಧೆ

Webdunia
ಭಾನುವಾರ, 13 ಆಗಸ್ಟ್ 2023 (16:30 IST)
ರೈಸ್ ಪುಲ್ಲಿಂಗ್ ದಂಧೆ ಮತ್ತೆ ಸದ್ದು ಮಾಡಿದ್ದು, ಯುವಕನನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಅಜರ್ ಮಹಮ್ಮದ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಚಾಮರಾಜನಗರ ನಿವಾಸಿಗಳಾದ ಜಬಿ, ಫೈರೋಜ್ ಹಾಗೂ ಕೌನೆನ್ ಎಂಬವರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಬಿ, ಫೈರೋಜ್, ಕೌನೆನ್ ಎಂಬುವವರು ರೈಸ್ ಪುಲ್ಲಿಂಗ್ ದಂಧೆ ನಡೆಸುತ್ತಿದ್ದರು. ಈ ವಿಚಾರ ಅಜರ್​​ಗೆ ಗೊತ್ತಾಗಿದ್ದರಿಂದ, ಅಜರ್​​ನನ್ನು ಕರೆಸಿಕೊಂಡು ಕೊಲೆ ಮಾಡಲು ಯತ್ನಿಸಿದ್ದಾರೆ. ಗ್ಯಾಂಗ್​​ನಿಂದ ತಪ್ಪಿಸಿಕೊಂಡ ಅಜರ್ ರಾತ್ರಿಯೆಲ್ಲಾ ತಲೆ ಮರೆಸಿಕೊಂಡು ಇಂದು ಮುಂಜಾನೆ ಮನೆಯವರಿಗೆ ಕರೆ ಮಾಡಿದ್ದಾನೆ. ಅಜರ್ ಇಂದು ಆಸ್ಪತ್ರೆಗೆ ದಾಖಲಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು ಗಾಯಾಳು ಬಳಿ ಹೇಳಿಕೆ ಪಡೆದಿದ್ದಾರೆ. ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments