Webdunia - Bharat's app for daily news and videos

Install App

ರಾಜ್ಯದಲ್ಲಿ ಅಕ್ಕಿ ಕೊರತೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (15:03 IST)
bjp
ಮಧ್ಯಾಹ್ನ ಬಿಸಿಯೂಟಕ್ಕೆ ಆಹಾರ ಕೊರತೆ ಹಿನ್ನೆಲೆ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಜೊತೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸಭೆ ನಡೆಸಿದ್ದಾರೆ.ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲಾಗ್ತಿದೆ.ಮಳೆ ಕೈಕೊಟ್ಟ ಹಿನ್ನೆಲೆ ಬರದ ಪರಿಸ್ಥಿತಿ ಇದೆ.ಅಕ್ಕಿ ದಾಸ್ತಾನು ಕೊರತೆಯಾಗಿದೆ.ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಬಿಸಿಯೂಟಕ್ಕೆ ಕೊರತೆಯಾಗುವ ಸಾಧ್ಯತೆ ಇದೆ.ಮುನ್ನೆಚ್ಚಾರಿಕಾ ಕ್ರಮವಾಗಿ ಸಭೆ ನಡೆಸಲು ಸಚಿವರು  ಮುಂದಾಗಿದ್ದಾರೆ.ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವ ವರೆಗೂ ಬಿಸಿಯೂಟಕ್ಕೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.ಬಿಸಿಯೂಟಕ್ಕೆ ಆಹಾರ ಪೂರೈಸುವಂತೆ ಸಚಿವ ಮುನಿಯಪ್ಪಗೆ  ಮಧುಬಂಗಾರಪ್ಪ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments