ರೈಡ್ ಫಾರ್ ಅಪ್ಪು

Webdunia
ಭಾನುವಾರ, 28 ನವೆಂಬರ್ 2021 (15:23 IST)
ಟೀಮ್ ದ್ವಿಚಕ್ರ ಮತ್ತು ಇಂಚರ ಸ್ಟುಡಿಯೊ ವತಿಯಿಂದ ಅಪ್ಪು ಅಗಲಿದ ಒಂದು ತಿಂಗಳ ನೆನಪಿಗಾಗಿ ಭಾನುವಾರ ಏರ್ಪಡಿಸಿದ್ದ ರೈಡ್ ಫಾರ್ ಅಪ್ಪು ಬೈಕ್ ಮೆರವಣಿಗೆಗೆ ಉನ್ನತ ಶಿಕ್ಷಣ ಹಾಗೂ ಐಟಿ, ಬಿಟಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಚಾಲನೆ ನೀಡಿದರು.ಸ್ವಾತಂತ್ರ್ಯ ಉದ್ಯಾನದಿಂದ ಅಪ್ಪು ಸಮಾಧಿಯವರೆಗೆ ನಡೆದ ಮೆರವಣಿಗೆಯಲ್ಲಿ ಸುಮಾರು 200 ಬೈಕ್ ಸವಾರರು ಪಾಲ್ಗೊಂಡಿದ್ದರು. ಪುನೀತ್ ಅವರು ಹೆಲ್ಮೆಟ್ ಧರಿಸುವುದರ ಮಹತ್ವ ತಿಳಿಸಿಕೊಡುವ ವ ಜಾಹೀರಾತಿನ ಮೂಲಕ ರಸ್ತೆ ಸುರಕ್ಷತೆಯ ಅರಿವು ಮೂಡಿಸಿದ್ದನ್ನು ನೆನೆದು, ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಎಲ್ಲರೂ ಹೆಲ್ಮೆಟ್ ಧರಿಸಿದ್ದರು. ಸಚಿವ ಅಶ್ವತ್ಥ ನಾರಾಯಣ ಕೂಡ ಹೆಲ್ಮೆಟ್ ಧರಿಸಿ ಬೈಕ್ ಚಲಾಯಿಸುವ ಮೂಲಕವೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments