Webdunia - Bharat's app for daily news and videos

Install App

ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವು

Webdunia
ಶನಿವಾರ, 5 ನವೆಂಬರ್ 2022 (17:25 IST)
ಕೆ ಎಸ್ ಆರ್ ಟಿ ಸಿ ಬಸ್ ಗೆ ಬೈಕ್  ಡಿಕ್ಕಿ ಹೊಡೆದು ಸವಾರ ಸಾವಾನಾಪ್ಪಿರುವ ಘಟನೆ ರಾಜಾಜಿನಗರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆಯಲ್ಲಿ ಬೈಕ್ ಸವಾರ ರಮೇಶ್ (39) ಸಾವಾನಾಪ್ಪಿದ್ದು,ರಾತ್ರಿ 1 ಗಂಟೆ ಸುಮಾರಿಗೆ ಘಟನೆ ನಡೆದಿದೆ.ಕುಕ್ಕೇ ಸುಬ್ರಮಣ್ಯದಿಂದ ಬೆಂಗಳೂರಿಗೆ ಬಂದಿದ್ದ ಕೆ.ಎಸ್ ಆರ್ ಟಿಸಿ ಬಸ್ ರಾಜ್ ಕುಮಾರ್ ರಸ್ತೆಯಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ಸವಾರನ ತಲೆಗೆ ಏಟು ಬಿದ್ದು ಗಂಭೀರ ಗಾಯವಾಗಿದ್ದು,ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಾನಾಪ್ಪಿದ್ದಾನೆ.ಆ್ಯಕ್ಸಿಡೆಂಟ್ ಜಾಗದಲ್ಲಿ ಮದ್ಯದ ಬಾಟಲಿಗಳು ಬಿದ್ದಿದ್ದು,ಕುಡಿದ ಅಮಲಿನಲ್ಲಿ ಬೈಕ್ ಓಡಿಸಿರೋ ಶಂಕೆ ವ್ಯಕ್ತವಾಗಿದೆ.
 
ಬೈಕ್‌ನಲ್ಲಿ‌ ಮದ್ಯದ ಬಾಟಲಿಗಳನ್ನ ಇಟ್ಟು ಬಂದಿದ್ದ.ರಾಜ್ ಕುಮಾರ್ ರಸ್ತೆಲ್ಲಿ ಹೋಗೋವಾಗ ಬಲ ತಿರುವು ಪಡೆದುಕೊಳ್ಳೋವಾಗ ಬಸ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಅಪಘಾತದ ನಂತರ ಬಸ್ ಡ್ರೈವರ್, ಕಂಡಕ್ಟರ್ ಗೆ ಥಳಿಸಿದ್ದು,ಮೃತನ ಬೈಕ್ ಬಿದ್ದ ಕೂಡಲೇ ಹಿಂದೆಯೇ  ಮೃತನ ಸ್ನೇಹಿತರು.15ಕ್ಕೂ ಹೆಚ್ಚು ಜನ ಮೃತ ರಮೇಶ್ ಕಡೆಯವರು ಬಂದಿದ್ರು.ಆ್ಯಕ್ಸಿಡೆಂಟ್ ಮಾಡಿದ್ದೀರ ಎಂದು ಡ್ರೈವರ್ ಕಂಡಕ್ಟರ್ ಇಬ್ಬರಿಗೂ ಮೃತನ ಸ್ನೇಹಿತರು ರಸ್ತೆಯಲ್ಲಿ ಥಳಿಸಿದ್ದಾರೆ.ಸದ್ಯ ಘಟನೆ ಸಂಬಂಧ ರಾಜಾಜಿನಗರ ಠಾಣೆಗೆ ಡ್ರೈವರ್, ಕಂಡಕ್ಟರ್ ದೂರು ನೀಡಿದ್ದಾರೆ.ಆ್ಯಕ್ಸಿಡೆಂಟ್ ಸಂಬಂಧ ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments