Webdunia - Bharat's app for daily news and videos

Install App

ಬೈಕ್ ಗಳನ್ನು ಏರಿ ರಾಜಸ್ತಾನಕ್ಕೆ ಹೊರಟರು

Webdunia
ಸೋಮವಾರ, 11 ಮೇ 2020 (16:00 IST)
ರಾಜಸ್ತಾನದ ಜೋಧಪುರಕ್ಕೆ ಬೈಕ್ ಗಳಲ್ಲಿಯೇ ಹೊರಟಿದ್ದಾರೆ ಕಾರ್ಮಿಕರು.

ಲಾಕ್ ಡೌನ್ ದಿಂದಾಗಿ ಕಾರ್ಮಿಕರ ಜೀವನ ಕಂಗಾಲಾಗಿದ್ದು, ಕೆಲಸವಿಲ್ಲ ಜೊತೆಗೆ ಮಾಲೀಕರ ಸಹಾಯವೂ ಕೂಡಾ ದೊರೆತಿಲ್ಲ.

ಹೀಗಾಗಿ ತಮ್ಮ ಊರುಗಳಿಗೆ  ಶಿರಾದಿಂದ ಜೋಧಪುರಕ್ಕೆ ಹೊರಟಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಗೆ ಒಳಪಡಿಸಲಾಯಿತು. 12 ಬೈಕಗಳಲ್ಲಿ 24 ಜನ ಕಾರ್ಮಿಕರು ರಸ್ತೆ ಮಾರ್ಗವಾಗಿ ಪಯಣ ಬೆಳೆಸಿದ್ದಾರೆ.

ಮಾರ್ಗ ಮಧ್ಯ ಹುಬ್ಬಳ್ಳಿಯಲ್ಲಿ ಸಿಕ್ಕ ಇವರಿಗೆ ಹುಬ್ಬಳ್ಳಿ ಡಿ.ಸಿ.ಪಿ. ಬಸರಗಿ ಅವರು ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ ಅವರಿಗೆ ಧೈರ್ಯವನ್ನು ತುಂಬಿ ಕಳುಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments