ಬೈಕ್ ಗಳನ್ನು ಏರಿ ರಾಜಸ್ತಾನಕ್ಕೆ ಹೊರಟರು

Webdunia
ಸೋಮವಾರ, 11 ಮೇ 2020 (16:00 IST)
ರಾಜಸ್ತಾನದ ಜೋಧಪುರಕ್ಕೆ ಬೈಕ್ ಗಳಲ್ಲಿಯೇ ಹೊರಟಿದ್ದಾರೆ ಕಾರ್ಮಿಕರು.

ಲಾಕ್ ಡೌನ್ ದಿಂದಾಗಿ ಕಾರ್ಮಿಕರ ಜೀವನ ಕಂಗಾಲಾಗಿದ್ದು, ಕೆಲಸವಿಲ್ಲ ಜೊತೆಗೆ ಮಾಲೀಕರ ಸಹಾಯವೂ ಕೂಡಾ ದೊರೆತಿಲ್ಲ.

ಹೀಗಾಗಿ ತಮ್ಮ ಊರುಗಳಿಗೆ  ಶಿರಾದಿಂದ ಜೋಧಪುರಕ್ಕೆ ಹೊರಟಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಗೆ ಒಳಪಡಿಸಲಾಯಿತು. 12 ಬೈಕಗಳಲ್ಲಿ 24 ಜನ ಕಾರ್ಮಿಕರು ರಸ್ತೆ ಮಾರ್ಗವಾಗಿ ಪಯಣ ಬೆಳೆಸಿದ್ದಾರೆ.

ಮಾರ್ಗ ಮಧ್ಯ ಹುಬ್ಬಳ್ಳಿಯಲ್ಲಿ ಸಿಕ್ಕ ಇವರಿಗೆ ಹುಬ್ಬಳ್ಳಿ ಡಿ.ಸಿ.ಪಿ. ಬಸರಗಿ ಅವರು ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ ಅವರಿಗೆ ಧೈರ್ಯವನ್ನು ತುಂಬಿ ಕಳುಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments