Webdunia - Bharat's app for daily news and videos

Install App

ಬೈಕ್ ಗಳನ್ನು ಏರಿ ರಾಜಸ್ತಾನಕ್ಕೆ ಹೊರಟರು

Webdunia
ಸೋಮವಾರ, 11 ಮೇ 2020 (16:00 IST)
ರಾಜಸ್ತಾನದ ಜೋಧಪುರಕ್ಕೆ ಬೈಕ್ ಗಳಲ್ಲಿಯೇ ಹೊರಟಿದ್ದಾರೆ ಕಾರ್ಮಿಕರು.

ಲಾಕ್ ಡೌನ್ ದಿಂದಾಗಿ ಕಾರ್ಮಿಕರ ಜೀವನ ಕಂಗಾಲಾಗಿದ್ದು, ಕೆಲಸವಿಲ್ಲ ಜೊತೆಗೆ ಮಾಲೀಕರ ಸಹಾಯವೂ ಕೂಡಾ ದೊರೆತಿಲ್ಲ.

ಹೀಗಾಗಿ ತಮ್ಮ ಊರುಗಳಿಗೆ  ಶಿರಾದಿಂದ ಜೋಧಪುರಕ್ಕೆ ಹೊರಟಿರುವ ಸಂದರ್ಭದಲ್ಲಿ ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಇವರಿಗೆ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಗೆ ಒಳಪಡಿಸಲಾಯಿತು. 12 ಬೈಕಗಳಲ್ಲಿ 24 ಜನ ಕಾರ್ಮಿಕರು ರಸ್ತೆ ಮಾರ್ಗವಾಗಿ ಪಯಣ ಬೆಳೆಸಿದ್ದಾರೆ.

ಮಾರ್ಗ ಮಧ್ಯ ಹುಬ್ಬಳ್ಳಿಯಲ್ಲಿ ಸಿಕ್ಕ ಇವರಿಗೆ ಹುಬ್ಬಳ್ಳಿ ಡಿ.ಸಿ.ಪಿ. ಬಸರಗಿ ಅವರು ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿ, ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಒಳಪಡಿಸಿ ಅವರಿಗೆ ಧೈರ್ಯವನ್ನು ತುಂಬಿ ಕಳುಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಬಸ್ ಸ್ಟ್ಯಾಂಡ್ ನಲ್ಲಿ ಮಹಿಳೆಗೆ ಹೃದಯಾಘಾತ, ಸಮಯಕ್ಕೆ ಸರಿಯಾಗಿ ಬರದ ಆಂಬ್ಯುಲೆನ್ಸ್: ಮುಂದೇನಾಗಿದ್ದೇನು Video

ಕರ್ನಾಟಕ ಕ್ಯಾಬಿನೆಟ್ ವಿಸ್ತರಣೆ: ಸಚಿವರ ಲಿಸ್ಟ್ ಇನ್ನೂ ಕೊಡದ ಹೈಕಮಾಂಡ್

ಕೆಆರ್ ಎಸ್ ಡ್ಯಾಮ್ 100 ಅಡಿ ಹೆಚ್ಚಳ: ಇದರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಯುತ್ತಾ

ಎಲ್ಲೆಲ್ಲೂ ಮಳೆ ಬರ್ತಿದೆ, ಬೆಂಗಳೂರಿನಲ್ಲಿ ಮಾತ್ರ ಯಾಕಿಲ್ಲ, ಯಾವಾಗ ಬರುತ್ತದೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments